ಬೆಂಗಳೂರು: ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕಮಾಡಲಾಗಿದ್ದು, ಎಸ್ ಸಿ ಮತ್ತು ಎಸ್ ಟಿ ಕಲ್ಯಾಣ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ಸುಳ್ಯ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಅಂಗಾರ ಅವರನ್ನು ನೇಮಕ ಮಾಡಲಾಗಿದೆ.
ಇನ್ನುಳಿದ ಸಾರ್ವಜನಿಕ ಉದ್ದಿಮೆಗಳ ಸಮಿತಿಗೆ ಅರವಿಂದ ಲಿಂಬಾವಳಿ, ಹಿಂದುಳಿದ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಕುಮಾರ್ ಬಂಗಾರಪ್ಪ, ಅಧೀನ ಶಾಸನ ರಚನಾ ಸಮಿತಿಗೆ ಎಸ್.ಎ.ರಾಮದಾಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಗೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕಿ ಕೆ. ಪೂರ್ಣಿಮಾ, ಗ್ರಂಥಾಲಯ ಸಮಿತಿಗೆ ಎಸ್ ಆರ.ವಿಶ್ವನಾಥ್, ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿಗೆ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಅರಗ ಜ್ಞಾನೇಂದ್ರ, ಹಕ್ಕು ಬಾಧ್ಯತೆಗಳ ಸಮಿತಿಗೆ ಎಸ್ ಎ ರವೀಂದ್ರನಾಥ್, ಖಾಸಗಿ ಸದಸ್ಯರುಗಳ ವಿಧೇಯಕ ಹಾಗೂ ನಿರ್ಣಯಗಳ ಸಮಿತಿ, ಅರ್ಜಿಗಳ ಸಮಿತಿ ಮತ್ತು ವಸತಿ ಸೌಕರ್ಯ ಸಮಿತಿಗೆ ಎಂ ಕೃಷ್ಣಾ ರೆಡ್ಡಿ, ಅಂದಾಜುಗಳ ಸಮಿತಿಗೆ ಸಿ.ಎಂ ಉದಾಸಿ, ಸರ್ಕಾರಿ ಭರವಸೆಗಳ ಸಮಿತಿಗೆ ಬಸವಗೌಡ ಪಾಟೀಲ ಅವರನ್ನು ನೇಮಕ ಮಾಡಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…