ಉಡುಪಿ: ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಅವರು ಉಡುಪಿಗೆ ಆಗಮಿಸುತ್ತಿದ್ದಾರೆ. 19 ಏಪ್ರಿಲ್ 2024 ಶುಕ್ರವಾರ ಸಂಜೆ 3:30ಕ್ಕೆ ಸರಿಯಾಗಿ ಉಡುಪಿ ನಗರದ ಹೋಟೆಲ್ ಕಿದಿಯೂರ್ ಮಾಧವ ಕೃಷ್ಣ ಸಭಾಂಗಣದಲ್ಲಿ ಕೂರ್ಮ ಫೌಂಡೇಶನ್ ವತಿಯಿಂದ ಸಂವಾದ ಕಾರ್ಯಕ್ರಮ ನಡೆಯಲಿದೆ.
ಕಳೆದ ಹತ್ತು ವರ್ಷಗಳ ನರೇಂದ್ರ ಮೋದಿ ಅವರ ಆಡಳಿತದಲ್ಲಿ ನಡೆದಿರುವ ವಿದೇಶಾಂಗ ನೀತಿಗಳ ಮತ್ತು ರಾಜ ತಾಂತ್ರಿಕ ಸುಧಾರಣೆಗಳ ಬಗ್ಗೆ ಈ ಸಂವಾದ ನಡೆಯಲಿದ್ದು ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ.
ಉಡುಪಿಯ ಅಧ್ಯಯನಶೀಲ ವಿದ್ಯಾರ್ಥಿಗಳು , ಸಂಪನ್ಮೂಲ ವ್ಯಕ್ತಿಗಳು, ಪ್ರಮುಖ ಉದ್ಯಮಿಗಳು ಚಿಂತಕರು ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಂವಾದದ ಕೊನೆಯಲ್ಲಿ ಸಾರ್ವಜನಿಕರಿಗೆ ಮಾನ್ಯ ಮಂತ್ರಿಗಳ ಜೊತೆ ಪ್ರಶ್ನೋತ್ತರಕ್ಕೆ ಅವಕಾಶವಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…