ಮಂಗಳೂರು: ದಕ್ಷಿಣ ಕನ್ನಡ ಎಸ್ಪಿ ಡಾ.ಅರುಣ್ ಕೆ., ಮಂಗಳೂರು ನಗರ ಸಂಚಾರ ಉಪ ವಿಭಾಗದ ಎಸಿಪಿ ನಜ್ಮಾ ಫಾರೂಕಿ ಸಹಿತ ಹಲವು ಪೊಲೀಸ್ ಅಧಿಕಾರಿಗಳಿಗೆ 2025ನೇ ಸಾಲಿನ ಸಿಎಂ ಪದಕ ಪ್ರಕಟಗೊಂಡಿದ್ದು, ಎ.2ರಂದು ಬೆಂಗಳೂರಿನಲ್ಲಿ ಸಿಎಂ ಪದಕ ಪ್ರದಾನ ಮಾಡಲಾಗುವುದು.
ಕೆಎಸ್ಆರ್ಪಿ 7ನೇ ಪಡೆ ಎಆರ್ಎಸ್ಐ ಕೆ.ಎಂ.ಶಿವಶೇಖರ, ಡಿಎಆರ್ ಎಎಸ್ಐ ತಿಲಕ್ರಾಜ್, ಬಂಟ್ವಾಳ ಪೊಲೀಸ್ ಠಾಣೆ ಹೆಡ್ಕಾನ್ಸ್ಟೇಬಲ್ ಇರ್ಷಾದ್ ಪಿ., ಕಂಕನಾಡಿ ನಗರ ಠಾಣೆಯ ಹೆಡ್ಕಾನ್ಸ್ಟೇಬಲ್ ಜಯಾನಂದ ಎನ್., ಮಂಗಳೂರು ನಗರ ಸೈಬರ್ ಕ್ರೈಂ ಠಾಣೆಯ ಹೆಡ್ಕಾನ್ಸ್ಟೇಬಲ್ಗಳಾದ ಮಣಿ ಎಂ.ಎನ್. ಮತ್ತು ಸತೀಶ್ (ಪ್ರಸ್ತುತ ಪದೋನ್ನತಿಗೊಂಡು ಬಜಪೆ ಠಾಣೆಯಲ್ಲಿದ್ದಾರೆ). ಬೆಳ್ತಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೇಬಲ್ ವಿಜಯ ಕುಮಾರ್ ರೈ, ಉರ್ವ ಪೊಲೀಸ್ ಠಾಣೆಯ ಮಹಿಳಾ ಹೆಡ್ಕಾನ್ಸ್ಟೇಬಲ್ ಲಲಿತಾ ಲಕ್ಷ್ಮೀ ಅವರು ಆಯ್ಕೆಯಾಗಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…