ಎ. 21ರಂದು ಕಾಪುವಿಗೆ ಮೈಸೂರು ಸಂಸದ ಪ್ರತಾಪ್‌ ಸಿಂಹ – Vishwanews24

Featured, ಉಡುಪಿ

ಎ. 21ರಂದು ಕಾಪುವಿಗೆ ಮೈಸೂರು ಸಂಸದ ಪ್ರತಾಪ್‌ ಸಿಂಹ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರ ಪ್ರಚಾರಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸಹಿತ ಹಲವು ರಾಜ್ಯ ಮತ್ತು ರಾಷ್ಟ್ರ ನಾಯಕರ ಆಗಮಿಸಲಿದ್ದಾರೆ.

ಎ. 20ರಂದು ಉಡುಪಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಎ. 21ರಂದು ಕಾಪುವಿಗೆ ಸಂಸದ ಪ್ರತಾಪ್‌ ಸಿಂಹ, ಎ. 22ರಂದು ಹಿರಿಯಡಕಕ್ಕೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಹಾಗೂ ಎ. 24ರಂದು ಉಡುಪಿ ನಗರಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆಗಮಿಸಲಿದ್ದಾರೆ.

ನೇಹಾ ಹತ್ಯೆ ಪ್ರಕರಣ: ಆರೋಪಿ ಫಯಾಸ್‌ಗೆ 14 ದಿನ ನ್ಯಾಯಾಂಗ ಬಂಧನ – Vishwanews24

ಪ್ರತಾಪ್‌ ಸಿಂಹ ಅವರ ಕಾರ್ಯಕ್ರಮವನ್ನು ಕಾಪುವಿನಲ್ಲಿ ರೋಡ್‌ಶೋ ಅಥವಾ ಬೃಹತ್‌ ಸಮಾವೇಶಕ್ಕೆ ರೂಪರೇಖೆ ಸಿದ್ಧಪಡಿಸಲಾಗುತ್ತಿದೆ .

Leave a Reply