ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರ ಪ್ರಚಾರಕ್ಕೆ ರಾಜ್ಯ ಮತ್ತು ರಾಷ್ಟ್ರ ನಾಯಕರ ದಂಡು ಉಡುಪಿಗೆ ಆಗಮಿಸಲಿದೆ.
ಎ. 19ರಂದು ಉಪ್ಪೂರಿಗೆ ಕೇಂದ್ರ ಸಚಿವೆ ಮೀನಾಕ್ಷಿ ಲೇಖೀ ಹಾಗೂ ಸಂಸದೆ ಸುಮಲತಾ, ಎ. 20ರಂದು ಉಡುಪಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಎ. 21ರಂದು ಕಾಪುವಿಗೆ ಸಂಸದ ಪ್ರತಾಪ್ ಸಿಂಹ, ಎ. 22ರಂದು ಹಿರಿಯಡಕಕ್ಕೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಹಾಗೂ ಎ. 24ರಂದು ಉಡುಪಿ ನಗರಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸಲಿದ್ದಾರೆ.
ಯೋಗಿ ಭಾಗವಹಿಸುವ ಕಾರ್ಯಕ್ರಮವನ್ನು ದೊಡ್ಡ ಮಟ್ಟದಲ್ಲಿ ನಡೆಸಲು ಬಿಜೆಪಿ ಚಿಂತನೆ ನಡೆಸುತ್ತಿದೆ.
ಉಡುಪಿ ನಗರದಲ್ಲಿ ರೋಡ್ಶೋ ಅಥವಾ ಬೃಹತ್ ಸಮಾವೇಶಕ್ಕೆ ರೂಪರೇಖೆ ಸಿದ್ಧಪಡಿಸಲಾಗುತ್ತಿದೆ ಎಂದು ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಅವರು ತಿಳಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…