ಉಡುಪಿ : ಮುಂಬೈ ಸಿಎಸ್ಎಂಟಿ ರೈಲು ನಿಲ್ದಾಣದ ಪ್ಲಾಟ್ಫಾರಂ ನಂ.16 ಮತ್ತು 17ರಲ್ಲಿ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರವನ್ನು ಥಾಣೆ ಹಾಗೂ ದಾದರ್ಗೆ ನಿಲ್ಲಿಸಲು ಕೇಂದ್ರೀಯ ರೈಲ್ವೆ ನಿರ್ಧರಿಸಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
ಮಂಗಳೂರು ಜಂಕ್ಷನ್ ಹಾಗೂ ಮುಂಬೈ ಸಿಎಸ್ಎಂಟಿ ನಡುವೆ ಸಂಚರಿಸುವ ನಂ.12134 ಎಕ್ಸ್ಪ್ರೆಸ್ ರೈಲಿನ ಸಂಚಾರವನ್ನು ಮುಂದಿನ ಎಪ್ರಿಲ್ ತಿಂಗಳ 25ರ ಶನಿವಾರದವರೆಗೆ ಥಾಣೆ ನಿಲ್ದಾಣದಲ್ಲೇ ಕೊನೆಗೊಳಿಸಲಾಗುತ್ತಿದೆ.
ಅದೇ ರೀತಿ ಮಡಗಾಂವ್ ಜಂಕ್ಷನ್ ಹಾಗೂ ಮುಂಬೈ ಸಿಎಸ್ಎಂಟಿ ನಡುವೆ ಸಂಚರಿಸುವ ತೇಜಸ್ ಎಕ್ಸ್ಪ್ರೆಸ್ನ ಸಂಚಾರವನ್ನು ಎಪ್ರಿಲ್ 25ರವರೆಗೆ ದಾದರ್ ನಿಲ್ದಾಣದಲ್ಲೇ ಕೊನೆಗೊಳಿಸಲಾಗುವುದು ಎಂದೂ ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…