ಉಡುಪಿ : ಮುಂಬೈ ಸಿಎಸ್ಎಂಟಿ ರೈಲು ನಿಲ್ದಾಣದ ಪ್ಲಾಟ್ಫಾರಂ ನಂ.16 ಮತ್ತು 17ರಲ್ಲಿ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರವನ್ನು ಥಾಣೆ ಹಾಗೂ ದಾದರ್ಗೆ ನಿಲ್ಲಿಸಲು ಕೇಂದ್ರೀಯ ರೈಲ್ವೆ ನಿರ್ಧರಿಸಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
ಮಂಗಳೂರು ಜಂಕ್ಷನ್ ಹಾಗೂ ಮುಂಬೈ ಸಿಎಸ್ಎಂಟಿ ನಡುವೆ ಸಂಚರಿಸುವ ನಂ.12134 ಎಕ್ಸ್ಪ್ರೆಸ್ ರೈಲಿನ ಸಂಚಾರವನ್ನು ಮುಂದಿನ ಎಪ್ರಿಲ್ ತಿಂಗಳ 25ರ ಶನಿವಾರದವರೆಗೆ ಥಾಣೆ ನಿಲ್ದಾಣದಲ್ಲೇ ಕೊನೆಗೊಳಿಸಲಾಗುತ್ತಿದೆ.
ಅದೇ ರೀತಿ ಮಡಗಾಂವ್ ಜಂಕ್ಷನ್ ಹಾಗೂ ಮುಂಬೈ ಸಿಎಸ್ಎಂಟಿ ನಡುವೆ ಸಂಚರಿಸುವ ತೇಜಸ್ ಎಕ್ಸ್ಪ್ರೆಸ್ನ ಸಂಚಾರವನ್ನು ಎಪ್ರಿಲ್ 25ರವರೆಗೆ ದಾದರ್ ನಿಲ್ದಾಣದಲ್ಲೇ ಕೊನೆಗೊಳಿಸಲಾಗುವುದು ಎಂದೂ ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…