Featured

ಏಕದಿನ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಆಸೀಸ್ ನಾಯಕ ಆಯರೋನ್ ಫಿಂಚ್ – Vishwanews24

ಏಕದಿನ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಆಸೀಸ್ ನಾಯಕ ಆಯರೋನ್ ಫಿಂಚ್

ಮೆಲ್ಬರ್ನ್: ಆಸ್ಟ್ರೇಲಿಯಾ ಸೀಮಿತ ಓವರ್ ಗಳ ನಾಯಕ ಆಯರೋನ್ ಫಿಂಚ್ ಅವರು ಏಕದಿನ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ರವಿವಾರ ನ್ಯೂಜಿಲ್ಯಾಂಡ್ ವಿರುದ್ಧ ತಾನು ಅಂತಿಮ ಏಕದಿನ ಪಂದ್ಯವಾಡಲಿದ್ದೇನೆ ಎಂದು ಬಲಗೈ ಆಟಗಾರ ಫಿಂಚ್ ಹೇಳಿದ್ದಾರೆ.

” ಕೆಲವು ಉತ್ತಮ ನೆನಪುಗಳೊಂದಿಗೆ ಇದೊಂದು ಅದ್ಭುತ ಸವಾರಿ. ಅದ್ಭುತ ಏಕದಿನ ತಂಡದ ಭಾಗವಾಗಲು ನಾನು ಅದೃಷ್ಟಶಾಲಿಯಾಗಿದ್ದೇನೆ.” ಎಂದು ಫಿಂಚ್ ಹೇಳಿದರು.

ಏಕದಿನ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಫಿಂಚ್, ತಾನು ಟಿ20 ಕ್ರಿಕೆಟ್ ನಲ್ಲಿ ಮುಂದುವರಿಯುದಾಗಿ ಹೇಳಿದ್ದಾರೆ. ಟಿ20 ತಂಡದ ನಾಯಕನಾಗಿ ಫಿಂಚ್ ಮುಂದುವರಿಯಲಿದ್ದಾರೆ.

“ಮುಂದಿನ ಏಕದಿನ ವಿಶ್ವಕಪ್‌ಗೆ ಸಿದ್ಧರಾಗಲು ಮತ್ತು ಗೆಲ್ಲಲು ಹೊಸ ನಾಯಕನಿಗೆ ಉತ್ತಮ ಅವಕಾಶವನ್ನು ನೀಡುವ ಸಮಯ ಇದು. ಈ ಹಂತದವರೆಗಿನ ನನ್ನ ಪ್ರಯಾಣಕ್ಕೆ ಸಹಾಯ ಮಾಡಿದ ಮತ್ತು ಬೆಂಬಲಿಸಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ.” ಎಂದು ಆಯರೋನ್ ಫಿಂಚ್ ಹೇಳಿದ್ದಾರೆ.

ಆರೋಗ್ಯದಲ್ಲಿ ಕಾಳಜಿ ವಹಿಸಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago