Featured

ಏಕದಿನ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಆಸೀಸ್ ನಾಯಕ ಆಯರೋನ್ ಫಿಂಚ್ – Vishwanews24

ಏಕದಿನ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಆಸೀಸ್ ನಾಯಕ ಆಯರೋನ್ ಫಿಂಚ್

ಮೆಲ್ಬರ್ನ್: ಆಸ್ಟ್ರೇಲಿಯಾ ಸೀಮಿತ ಓವರ್ ಗಳ ನಾಯಕ ಆಯರೋನ್ ಫಿಂಚ್ ಅವರು ಏಕದಿನ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ರವಿವಾರ ನ್ಯೂಜಿಲ್ಯಾಂಡ್ ವಿರುದ್ಧ ತಾನು ಅಂತಿಮ ಏಕದಿನ ಪಂದ್ಯವಾಡಲಿದ್ದೇನೆ ಎಂದು ಬಲಗೈ ಆಟಗಾರ ಫಿಂಚ್ ಹೇಳಿದ್ದಾರೆ.

” ಕೆಲವು ಉತ್ತಮ ನೆನಪುಗಳೊಂದಿಗೆ ಇದೊಂದು ಅದ್ಭುತ ಸವಾರಿ. ಅದ್ಭುತ ಏಕದಿನ ತಂಡದ ಭಾಗವಾಗಲು ನಾನು ಅದೃಷ್ಟಶಾಲಿಯಾಗಿದ್ದೇನೆ.” ಎಂದು ಫಿಂಚ್ ಹೇಳಿದರು.

ಏಕದಿನ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಫಿಂಚ್, ತಾನು ಟಿ20 ಕ್ರಿಕೆಟ್ ನಲ್ಲಿ ಮುಂದುವರಿಯುದಾಗಿ ಹೇಳಿದ್ದಾರೆ. ಟಿ20 ತಂಡದ ನಾಯಕನಾಗಿ ಫಿಂಚ್ ಮುಂದುವರಿಯಲಿದ್ದಾರೆ.

“ಮುಂದಿನ ಏಕದಿನ ವಿಶ್ವಕಪ್‌ಗೆ ಸಿದ್ಧರಾಗಲು ಮತ್ತು ಗೆಲ್ಲಲು ಹೊಸ ನಾಯಕನಿಗೆ ಉತ್ತಮ ಅವಕಾಶವನ್ನು ನೀಡುವ ಸಮಯ ಇದು. ಈ ಹಂತದವರೆಗಿನ ನನ್ನ ಪ್ರಯಾಣಕ್ಕೆ ಸಹಾಯ ಮಾಡಿದ ಮತ್ತು ಬೆಂಬಲಿಸಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ.” ಎಂದು ಆಯರೋನ್ ಫಿಂಚ್ ಹೇಳಿದ್ದಾರೆ.

ಆರೋಗ್ಯದಲ್ಲಿ ಕಾಳಜಿ ವಹಿಸಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

Vishwa News 24

Recent Posts

ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು – vishwanews24

ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು  ಉಡುಪಿ: ಕರಾವಳಿಯಲ್ಲಿ ನಿರೀಕ್ಷಿತ ಮುಂಗಾರು ಮಳೆಯಾಗದ ಕಾರಣ ಈ ಋತುವಿನಲ್ಲಿ…

12 minutes ago

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

18 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

19 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

19 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

22 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

22 hours ago