Featured

ಏಕ್ ಔರ್ ನರೇನ್ : ತೆರೆಯ ಮೇಲೆ ಬರಲಿದೆ ಪ್ರಧಾನಿ ನರೇಂದ್ರ ಮೋದಿಯವರ ಜೀವನಚರಿತ್ರೆ ಆಧಾರಿತ ಸಿನಿಮಾ -Vishwanews24

ಏಕ್ ಔರ್ ನರೇನ್ : ತೆರೆಯ ಮೇಲೆ ಬರಲಿದೆ ಪ್ರಧಾನಿ ನರೇಂದ್ರ ಮೋದಿಯವರ ಜೀವನಚರಿತ್ರೆ ಆಧಾರಿತ ಸಿನಿಮಾ -Vishwanews24

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ಮತ್ತು ಚಿಂತನೆ ಆಧಾರಿತ ಸಿನಿಮಾವೊಂದು ತಯಾರಿಯಾಗುತ್ತಿದೆ. ಈ ಸಿನಿಮಾಗೆ ನಿರ್ದೇಶಕ ಮಿಲನ್ ಭೌಮಿಕ್ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಚಿತ್ರದ ಪ್ರಮುಖ ಪಾತ್ರದಲ್ಲಿ ಮಹಾಭಾರತ ಸಿರಿಯಲ್‍ನಲ್ಲಿ ಅಭಿನಯಿಸಿ ಖ್ಯಾತಿ ಪಡೆದ ಗಜೇಂದ್ರ ಚೌಹಣ್ ಬಣ್ಣ ಹಚ್ಚಲಿದ್ದಾರೆ.

ನರೇಂದ್ರ ಮೋದಿಯವರ ಜೀವನ ಆಧಾರಿತ ಸಿನಿಮಾ ತೆರೆಯಲು ನಿರ್ದೇಶಕ ಮಿಲನ್ ಭೌಮಿಕ್ ಮುಂದಾಗಿದ್ದಾರೆ.ಸಿನಿಮಾ ಕುರಿಂತೆ ಮಾತನಾಡಿದ ನಿರ್ದೇಶಕ ಭೌಮಿಕ್, ಚಿತ್ರಕ್ಕೆ ಏಕ್ ಔರ್ ನರೇನ್ ಎಂಬ ಶೀರ್ಷಿಕೆ ಇಡಲಾಗಿದ್ದು, ಸಿನಿಮಾದಲ್ಲಿ ಎರಡು ಕಥಾ ಹಂದರವಿರಲಿದೆ.

ಮಂಗಳೂರು : ನವಜಾತ ಶಿಶುಗಳ ಮಾರಾಟ ಜಾಲ : ಮಂಗಳೂರು ಪೊಲೀಸರಿಂದ ಆರೋಪಿಯ ಬಂಧನ -Vishwanews24

ಒಂದು ವಿವೇಕಾನಂದ ಅವರದ್ದು. ಸೋದರತ್ವವನ್ನು ವಿವೇಕಾನಂದ ಅವರು ವಿಶ್ವದಾದ್ಯಂತ ಹೇಗೆ ಪಸರಿಸಿದರು ಎಂಬುದನ್ನು ಸಿನಿಮಾದಲ್ಲಿ ತೋರಿಸಲಾಗುತ್ತದೆ. ನಂತರ ಮೋದಿ ಅವರು ಜಾಗತಿಕ ಮಟ್ಟದಲ್ಲಿ ಭಾರತವನ್ನು ಎತ್ತರಕ್ಕೆ ಕೊಂಡೊಯ್ದ ಬಗೆಯನ್ನು ತೋರಿಸಲಾಗುತ್ತದೆ’ ಎಂದು ಮಿಲನ್ ಹೇಳಿದ್ದಾರೆ.

ಮಾರ್ಚ್ 12 ರಿಂದ ಸಿನಿಮಾದ ಚಿತ್ರೀಕರಣ ಆರಂಭವಾಗಲಿದ್ದು. ಕೋಲ್ಕತ್ತಾ ಮತ್ತು ಗುಜರಾತ್‍ನಲ್ಲಿ ಚಿತ್ರೀಕರಿಸಲಾಗುತ್ತದೆ. ಏಪ್ರಿಲ್ ತಿಂಗಳಷ್ಟರಲ್ಲಿ ಸಿನಿಮಾ ಶೂಟಿಂಗ್ ಮುಕ್ತಾಯಗೊಳಿಸಿ, ಸೆಪ್ಟೆಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದರು.

2023ಕ್ಕೆ ಪೂರ್ಣ ಬಹುಮತದೊಂದಿಗೆ ಎಚ್‌ಡಿಕೆ ಮತ್ತೊಮ್ಮೆ ರಾಜ್ಯದ ಸಿಎಂ ಆಗಲಿದ್ದಾರೆ : ಎಚ್‌.ಡಿ.ದೇವೇಗೌಡ -Vishwanews24

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago