Featured

ಏಕ್ ಔರ್ ನರೇನ್ : ತೆರೆಯ ಮೇಲೆ ಬರಲಿದೆ ಪ್ರಧಾನಿ ನರೇಂದ್ರ ಮೋದಿಯವರ ಜೀವನಚರಿತ್ರೆ ಆಧಾರಿತ ಸಿನಿಮಾ -Vishwanews24

ಏಕ್ ಔರ್ ನರೇನ್ : ತೆರೆಯ ಮೇಲೆ ಬರಲಿದೆ ಪ್ರಧಾನಿ ನರೇಂದ್ರ ಮೋದಿಯವರ ಜೀವನಚರಿತ್ರೆ ಆಧಾರಿತ ಸಿನಿಮಾ -Vishwanews24

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ಮತ್ತು ಚಿಂತನೆ ಆಧಾರಿತ ಸಿನಿಮಾವೊಂದು ತಯಾರಿಯಾಗುತ್ತಿದೆ. ಈ ಸಿನಿಮಾಗೆ ನಿರ್ದೇಶಕ ಮಿಲನ್ ಭೌಮಿಕ್ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಚಿತ್ರದ ಪ್ರಮುಖ ಪಾತ್ರದಲ್ಲಿ ಮಹಾಭಾರತ ಸಿರಿಯಲ್‍ನಲ್ಲಿ ಅಭಿನಯಿಸಿ ಖ್ಯಾತಿ ಪಡೆದ ಗಜೇಂದ್ರ ಚೌಹಣ್ ಬಣ್ಣ ಹಚ್ಚಲಿದ್ದಾರೆ.

ನರೇಂದ್ರ ಮೋದಿಯವರ ಜೀವನ ಆಧಾರಿತ ಸಿನಿಮಾ ತೆರೆಯಲು ನಿರ್ದೇಶಕ ಮಿಲನ್ ಭೌಮಿಕ್ ಮುಂದಾಗಿದ್ದಾರೆ.ಸಿನಿಮಾ ಕುರಿಂತೆ ಮಾತನಾಡಿದ ನಿರ್ದೇಶಕ ಭೌಮಿಕ್, ಚಿತ್ರಕ್ಕೆ ಏಕ್ ಔರ್ ನರೇನ್ ಎಂಬ ಶೀರ್ಷಿಕೆ ಇಡಲಾಗಿದ್ದು, ಸಿನಿಮಾದಲ್ಲಿ ಎರಡು ಕಥಾ ಹಂದರವಿರಲಿದೆ.

ಮಂಗಳೂರು : ನವಜಾತ ಶಿಶುಗಳ ಮಾರಾಟ ಜಾಲ : ಮಂಗಳೂರು ಪೊಲೀಸರಿಂದ ಆರೋಪಿಯ ಬಂಧನ -Vishwanews24

ಒಂದು ವಿವೇಕಾನಂದ ಅವರದ್ದು. ಸೋದರತ್ವವನ್ನು ವಿವೇಕಾನಂದ ಅವರು ವಿಶ್ವದಾದ್ಯಂತ ಹೇಗೆ ಪಸರಿಸಿದರು ಎಂಬುದನ್ನು ಸಿನಿಮಾದಲ್ಲಿ ತೋರಿಸಲಾಗುತ್ತದೆ. ನಂತರ ಮೋದಿ ಅವರು ಜಾಗತಿಕ ಮಟ್ಟದಲ್ಲಿ ಭಾರತವನ್ನು ಎತ್ತರಕ್ಕೆ ಕೊಂಡೊಯ್ದ ಬಗೆಯನ್ನು ತೋರಿಸಲಾಗುತ್ತದೆ’ ಎಂದು ಮಿಲನ್ ಹೇಳಿದ್ದಾರೆ.

ಮಾರ್ಚ್ 12 ರಿಂದ ಸಿನಿಮಾದ ಚಿತ್ರೀಕರಣ ಆರಂಭವಾಗಲಿದ್ದು. ಕೋಲ್ಕತ್ತಾ ಮತ್ತು ಗುಜರಾತ್‍ನಲ್ಲಿ ಚಿತ್ರೀಕರಿಸಲಾಗುತ್ತದೆ. ಏಪ್ರಿಲ್ ತಿಂಗಳಷ್ಟರಲ್ಲಿ ಸಿನಿಮಾ ಶೂಟಿಂಗ್ ಮುಕ್ತಾಯಗೊಳಿಸಿ, ಸೆಪ್ಟೆಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದರು.

2023ಕ್ಕೆ ಪೂರ್ಣ ಬಹುಮತದೊಂದಿಗೆ ಎಚ್‌ಡಿಕೆ ಮತ್ತೊಮ್ಮೆ ರಾಜ್ಯದ ಸಿಎಂ ಆಗಲಿದ್ದಾರೆ : ಎಚ್‌.ಡಿ.ದೇವೇಗೌಡ -Vishwanews24

Vishwa News 24

Recent Posts

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ – vishwanews24

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…

2 hours ago

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ – vishwanews24

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…

2 hours ago

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ – vishwanews24

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…

2 hours ago

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು – vishwanews24

 ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು ಉಡುಪಿ:…

2 hours ago

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago