ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ಮತ್ತು ಚಿಂತನೆ ಆಧಾರಿತ ಸಿನಿಮಾವೊಂದು ತಯಾರಿಯಾಗುತ್ತಿದೆ. ಈ ಸಿನಿಮಾಗೆ ನಿರ್ದೇಶಕ ಮಿಲನ್ ಭೌಮಿಕ್ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಚಿತ್ರದ ಪ್ರಮುಖ ಪಾತ್ರದಲ್ಲಿ ಮಹಾಭಾರತ ಸಿರಿಯಲ್ನಲ್ಲಿ ಅಭಿನಯಿಸಿ ಖ್ಯಾತಿ ಪಡೆದ ಗಜೇಂದ್ರ ಚೌಹಣ್ ಬಣ್ಣ ಹಚ್ಚಲಿದ್ದಾರೆ.
ನರೇಂದ್ರ ಮೋದಿಯವರ ಜೀವನ ಆಧಾರಿತ ಸಿನಿಮಾ ತೆರೆಯಲು ನಿರ್ದೇಶಕ ಮಿಲನ್ ಭೌಮಿಕ್ ಮುಂದಾಗಿದ್ದಾರೆ.ಸಿನಿಮಾ ಕುರಿಂತೆ ಮಾತನಾಡಿದ ನಿರ್ದೇಶಕ ಭೌಮಿಕ್, ಚಿತ್ರಕ್ಕೆ ಏಕ್ ಔರ್ ನರೇನ್ ಎಂಬ ಶೀರ್ಷಿಕೆ ಇಡಲಾಗಿದ್ದು, ಸಿನಿಮಾದಲ್ಲಿ ಎರಡು ಕಥಾ ಹಂದರವಿರಲಿದೆ.
ಮಂಗಳೂರು : ನವಜಾತ ಶಿಶುಗಳ ಮಾರಾಟ ಜಾಲ : ಮಂಗಳೂರು ಪೊಲೀಸರಿಂದ ಆರೋಪಿಯ ಬಂಧನ -Vishwanews24
ಒಂದು ವಿವೇಕಾನಂದ ಅವರದ್ದು. ಸೋದರತ್ವವನ್ನು ವಿವೇಕಾನಂದ ಅವರು ವಿಶ್ವದಾದ್ಯಂತ ಹೇಗೆ ಪಸರಿಸಿದರು ಎಂಬುದನ್ನು ಸಿನಿಮಾದಲ್ಲಿ ತೋರಿಸಲಾಗುತ್ತದೆ. ನಂತರ ಮೋದಿ ಅವರು ಜಾಗತಿಕ ಮಟ್ಟದಲ್ಲಿ ಭಾರತವನ್ನು ಎತ್ತರಕ್ಕೆ ಕೊಂಡೊಯ್ದ ಬಗೆಯನ್ನು ತೋರಿಸಲಾಗುತ್ತದೆ’ ಎಂದು ಮಿಲನ್ ಹೇಳಿದ್ದಾರೆ.
ಮಾರ್ಚ್ 12 ರಿಂದ ಸಿನಿಮಾದ ಚಿತ್ರೀಕರಣ ಆರಂಭವಾಗಲಿದ್ದು. ಕೋಲ್ಕತ್ತಾ ಮತ್ತು ಗುಜರಾತ್ನಲ್ಲಿ ಚಿತ್ರೀಕರಿಸಲಾಗುತ್ತದೆ. ಏಪ್ರಿಲ್ ತಿಂಗಳಷ್ಟರಲ್ಲಿ ಸಿನಿಮಾ ಶೂಟಿಂಗ್ ಮುಕ್ತಾಯಗೊಳಿಸಿ, ಸೆಪ್ಟೆಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…