ಕಲಬುರ್ಗಿ : ಈಗಾಗಲೇ ರಾಜ್ಯದ ಪಡಿತರ ಚೀಟಿದಾರರಿಗೆ ಅನೇಕ ಸೌಲಭ್ಯ ನೀಡುತ್ತಿರುವಂತ ರಾಜ್ಯ ಸರ್ಕಾರ, ಈಗ ಮತ್ತೊಂದು ಹೊದ ಧಾನ್ಯಗಳ ವಿತರಣೆಗೆ ಸಿದ್ಧವಾಗಿದೆ. ಏಪ್ರಿಲ್ 1ರಿಂದ ಪಡಿತರದಾರರಿಗೆ ಜೋಳ, ತೊಗರಿ, ರಾಗಿ ವಿತರಿಸಲಿದೆ. ಈ ಮೂಲಕ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಿದೆ.
ಇತಿಹಾಸವು ಯಾವುದೇ ಸರ್ಕಾರ ರೈತರ ವಿರುದ್ಧ ಗೆದ್ದಿಲ್ಲ ಎಂದು ಹೇಳುತ್ತದೆ : ನವಜೋತ್ ಸಿಂಗ್ ಸಿಧು -Vishwanews24
ಈ ಕುರಿತಂತೆ ಮಾಹಿತಿ ನೀಡಿದಂತ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ, ಉತ್ತರ ಕರ್ನಾಟಕದಲ್ಲಿ ಹೆಚ್ಚಾಗಿ ಬೆಳೆಯುವ ಜೋಳ, ತೊಗರಿ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಬೆಳೆಯುವ ರಾಗಿಯನ್ನು ಪಡಿತರದಾರರಿಗೆ ನೀಡಲು ನಿರ್ಧರಿಸಲಾಗಿದೆ. ಏಪ್ರಿಲ್ 1ರಿಂದ ಪಡಿತರದಾರರಿಗೆ ಜೋಳ, ತೊಗರಿ, ರಾಗಿ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಇತಿಹಾಸವು ಯಾವುದೇ ಸರ್ಕಾರ ರೈತರ ವಿರುದ್ಧ ಗೆದ್ದಿಲ್ಲ ಎಂದು ಹೇಳುತ್ತದೆ : ನವಜೋತ್ ಸಿಂಗ್ ಸಿಧು -Vishwanews24
ಜೋಳ, ರಾಗಿ, ತೊಗರಿ ನೀಡಬೇಕು ಎಂಬುದು ಪಡಿತರ ಚೀಟಿದಾರರ ಹಲವು ದಿನಗಳ ಬೇಡಿಕೆಯಾಗಿತ್ತು. ಇಂತಹ ಅವರ ಬೇಡಿಕೆಯನ್ನು ಹಲವು ದಿನಗಳ ಬಳಿಕ ಈಗ ಈಡೇರಿಸಲಾಗುತ್ತಿದೆ. ಆದ್ರೇ ಇದಕ್ಕಾಗಿ ಅಕ್ಕಿ ಪ್ರಮಾಣದಲ್ಲಿ ಕಡಿಮೆ ಮಾಡಿ, ಅದರ ಬದಲಾಗಿ ಜೋಳ, ರಾಗಿ, ತೊಗರಿ, ಕಡಲೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…