Featured

ಏಪ್ರಿಲ್ 1ರಿಂದ ಪಡಿತರದಾರರಿಗೆ ಅಕ್ಕಿ ಜೊತೆಗೆ ಜೋಳ, ತೊಗರಿ, ರಾಗಿ ವಿತರಣೆ -Vishwanews24

ಏಪ್ರಿಲ್ 1ರಿಂದ ಪಡಿತರದಾರರಿಗೆ ಅಕ್ಕಿ ಜೊತೆಗೆ ಜೋಳ, ತೊಗರಿ, ರಾಗಿ ವಿತರಣೆ -Vishwanews24

ಕಲಬುರ್ಗಿ : ಈಗಾಗಲೇ ರಾಜ್ಯದ ಪಡಿತರ ಚೀಟಿದಾರರಿಗೆ ಅನೇಕ ಸೌಲಭ್ಯ ನೀಡುತ್ತಿರುವಂತ ರಾಜ್ಯ ಸರ್ಕಾರ, ಈಗ ಮತ್ತೊಂದು ಹೊದ ಧಾನ್ಯಗಳ ವಿತರಣೆಗೆ ಸಿದ್ಧವಾಗಿದೆ. ಏಪ್ರಿಲ್ 1ರಿಂದ ಪಡಿತರದಾರರಿಗೆ ಜೋಳ, ತೊಗರಿ, ರಾಗಿ ವಿತರಿಸಲಿದೆ. ಈ ಮೂಲಕ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಿದೆ.

ಇತಿಹಾಸವು ಯಾವುದೇ ಸರ್ಕಾರ ರೈತರ ವಿರುದ್ಧ ಗೆದ್ದಿಲ್ಲ ಎಂದು ಹೇಳುತ್ತದೆ : ನವಜೋತ್ ಸಿಂಗ್ ಸಿಧು -Vishwanews24

ಈ ಕುರಿತಂತೆ ಮಾಹಿತಿ ನೀಡಿದಂತ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ, ಉತ್ತರ ಕರ್ನಾಟಕದಲ್ಲಿ ಹೆಚ್ಚಾಗಿ ಬೆಳೆಯುವ ಜೋಳ, ತೊಗರಿ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಬೆಳೆಯುವ ರಾಗಿಯನ್ನು ಪಡಿತರದಾರರಿಗೆ ನೀಡಲು ನಿರ್ಧರಿಸಲಾಗಿದೆ. ಏಪ್ರಿಲ್ 1ರಿಂದ ಪಡಿತರದಾರರಿಗೆ ಜೋಳ, ತೊಗರಿ, ರಾಗಿ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಇತಿಹಾಸವು ಯಾವುದೇ ಸರ್ಕಾರ ರೈತರ ವಿರುದ್ಧ ಗೆದ್ದಿಲ್ಲ ಎಂದು ಹೇಳುತ್ತದೆ : ನವಜೋತ್ ಸಿಂಗ್ ಸಿಧು -Vishwanews24

ಜೋಳ, ರಾಗಿ, ತೊಗರಿ ನೀಡಬೇಕು ಎಂಬುದು ಪಡಿತರ ಚೀಟಿದಾರರ ಹಲವು ದಿನಗಳ ಬೇಡಿಕೆಯಾಗಿತ್ತು. ಇಂತಹ ಅವರ ಬೇಡಿಕೆಯನ್ನು ಹಲವು ದಿನಗಳ ಬಳಿಕ ಈಗ ಈಡೇರಿಸಲಾಗುತ್ತಿದೆ. ಆದ್ರೇ ಇದಕ್ಕಾಗಿ ಅಕ್ಕಿ ಪ್ರಮಾಣದಲ್ಲಿ ಕಡಿಮೆ ಮಾಡಿ, ಅದರ ಬದಲಾಗಿ ಜೋಳ, ರಾಗಿ, ತೊಗರಿ, ಕಡಲೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

 

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

14 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

17 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

17 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

18 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

18 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

18 hours ago