ಕಲಬುರ್ಗಿ : ಈಗಾಗಲೇ ರಾಜ್ಯದ ಪಡಿತರ ಚೀಟಿದಾರರಿಗೆ ಅನೇಕ ಸೌಲಭ್ಯ ನೀಡುತ್ತಿರುವಂತ ರಾಜ್ಯ ಸರ್ಕಾರ, ಈಗ ಮತ್ತೊಂದು ಹೊದ ಧಾನ್ಯಗಳ ವಿತರಣೆಗೆ ಸಿದ್ಧವಾಗಿದೆ. ಏಪ್ರಿಲ್ 1ರಿಂದ ಪಡಿತರದಾರರಿಗೆ ಜೋಳ, ತೊಗರಿ, ರಾಗಿ ವಿತರಿಸಲಿದೆ. ಈ ಮೂಲಕ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಿದೆ.
ಇತಿಹಾಸವು ಯಾವುದೇ ಸರ್ಕಾರ ರೈತರ ವಿರುದ್ಧ ಗೆದ್ದಿಲ್ಲ ಎಂದು ಹೇಳುತ್ತದೆ : ನವಜೋತ್ ಸಿಂಗ್ ಸಿಧು -Vishwanews24
ಈ ಕುರಿತಂತೆ ಮಾಹಿತಿ ನೀಡಿದಂತ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ, ಉತ್ತರ ಕರ್ನಾಟಕದಲ್ಲಿ ಹೆಚ್ಚಾಗಿ ಬೆಳೆಯುವ ಜೋಳ, ತೊಗರಿ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಬೆಳೆಯುವ ರಾಗಿಯನ್ನು ಪಡಿತರದಾರರಿಗೆ ನೀಡಲು ನಿರ್ಧರಿಸಲಾಗಿದೆ. ಏಪ್ರಿಲ್ 1ರಿಂದ ಪಡಿತರದಾರರಿಗೆ ಜೋಳ, ತೊಗರಿ, ರಾಗಿ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಇತಿಹಾಸವು ಯಾವುದೇ ಸರ್ಕಾರ ರೈತರ ವಿರುದ್ಧ ಗೆದ್ದಿಲ್ಲ ಎಂದು ಹೇಳುತ್ತದೆ : ನವಜೋತ್ ಸಿಂಗ್ ಸಿಧು -Vishwanews24
ಜೋಳ, ರಾಗಿ, ತೊಗರಿ ನೀಡಬೇಕು ಎಂಬುದು ಪಡಿತರ ಚೀಟಿದಾರರ ಹಲವು ದಿನಗಳ ಬೇಡಿಕೆಯಾಗಿತ್ತು. ಇಂತಹ ಅವರ ಬೇಡಿಕೆಯನ್ನು ಹಲವು ದಿನಗಳ ಬಳಿಕ ಈಗ ಈಡೇರಿಸಲಾಗುತ್ತಿದೆ. ಆದ್ರೇ ಇದಕ್ಕಾಗಿ ಅಕ್ಕಿ ಪ್ರಮಾಣದಲ್ಲಿ ಕಡಿಮೆ ಮಾಡಿ, ಅದರ ಬದಲಾಗಿ ಜೋಳ, ರಾಗಿ, ತೊಗರಿ, ಕಡಲೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]