Featured

ಏಪ್ರಿಲ್ 1 ರಂದು ಆರ್‌ಬಿಐನಲ್ಲಿ 2,000 ರೂ. ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ  – vishwanews24

ಏಪ್ರಿಲ್ 1 ರಂದು ಆರ್‌ಬಿಐನಲ್ಲಿ 2,000 ರೂ. ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

ಹೊಸದಿಲ್ಲಿ: ಭಾರತೀಯ ರಿಸರ್ವ್ ಬ್ಯಾಂಕ್ ಏಪ್ರಿಲ್ 1 ರಂದು ತನ್ನ 19 ಕಚೇರಿಗಳಲ್ಲಿ 2,000 ರೂ. ನೋಟುಗಳನ್ನು ವಿನಿಮಯ ಮಾಡಿಕೊಳ್ಳುವುದಿಲ್ಲ ಅಥವಾ ಸ್ವೀಕರಿಸುವುದಿಲ್ಲ.

ಕೇಂದ್ರ ಬ್ಯಾಂಕ್ ಪ್ರಕಟಣೆಯ ಪ್ರಕಾರ ಏಪ್ರಿಲ್ 2 ರಂದು ಸೇವೆ ಪುನರಾರಂಭವಾಗಲಿದೆ.“ಖಾತೆಗಳ ವಾರ್ಷಿಕ ಮುಚ್ಚುವಿಕೆಗೆ ಸಂಬಂಧಿಸಿದ ಕಾರ್ಯಾಚರಣೆಗಳಿಂದಾಗಿ ಭಾರತೀಯ ರಿಸರ್ವ್ ಬ್ಯಾಂಕ್‌ನ 19 ಕಛೇರಿಗಳಲ್ಲಿ ಏ.01 ಸೋಮವಾರ ದಂದು ರೂ 2,000 ನೋಟುಗಳ ವಿನಿಮಯ/ಠೇವಣಿ ಸೌಲಭ್ಯ ಲಭ್ಯವಿರುವುದಿಲ್ಲ.

ಈ ಸೌಲಭ್ಯವು ಮಂಗಳವಾರ ಪುನರಾರಂಭಗೊಳ್ಳು ತ್ತದೆ.” ಎಂದು ಆರ್ ಬಿಐ ಹೇಳಿದೆ. ಕಳೆದ ವರ್ಷ ಮೇ 19 ರಿಂದ ಅಹಮದಾಬಾದ್, ಬೆಂಗಳೂರು, ಮುಂಬೈ ಮತ್ತು ಇತರ ನಗರಗಳಲ್ಲಿರುವ 19 ಆರ್‌ಬಿಐ ಕಚೇರಿಗಳಲ್ಲಿ ಜನರು ರೂ 2,000 ನೋಟುಗಳನ್ನು ವಿನಿಮಯ ಮಾಡಿಕೊಳ್ಳಬಹುದು. ಆದರೆ ಖಾತೆಗಳ ವಾರ್ಷಿಕ ಮುಚ್ಚುವಿಕೆಯಿಂದಾಗಿ, ಈ ಸೇವೆಯು ಏಪ್ರಿಲ್ 1 ರಂದು ತಾತ್ಕಾಲಿಕವಾಗಿ ಸ್ಥಗಿತಗೊಳ್ಳುತ್ತದೆ ಮತ್ತು ಮರುದಿನ ಪುನರಾರಂಭಗೊಳ್ಳುತ್ತದೆ.

ಹಿಂದಿನ ವರ್ಷದ ಅಕ್ಟೋಬರ್‌ನಿಂದ ತಮ್ಮ ಬ್ಯಾಂಕ್ ಖಾತೆಗಳಿಗೆ 2,000 ರೂಪಾಯಿ ನೋಟುಗಳನ್ನು ಜಮಾ ಮಾಡಲು ಆರ್‌ಬಿಐ ಅವಕಾಶ ನೀಡುತ್ತಿದೆ. ಮಾರ್ಚ್ 1, 2024 ರ ಹೊತ್ತಿಗೆ ಚಲಾವಣೆಯಲ್ಲಿರುವ ರೂ 2,000 ನೋಟುಗಳಲ್ಲಿ ಸುಮಾರು 97.62% ಬ್ಯಾಂಕಿಂಗ್ ವ್ಯವಸ್ಥೆಗೆ ಮರಳಿದೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

20 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

20 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

20 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

20 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

21 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

21 hours ago