Featured

ಏಪ್ರಿಲ್ 1 ರಿಂದ ಹೊರ ರಾಜ್ಯದಿಂದ ಬೆಂಗಳೂರಿಗೆ ಪ್ರವೇಶಿಸುವವರಿಗೆ RT-PCR ನೆಗೆಟಿವ್‌ ವರದಿ ಕಡ್ಡಾಯ: ಸಚಿವ ಡಾ.ಕೆ.ಸುಧಾಕರ್ -Vishwanews24

ಏಪ್ರಿಲ್ 1 ರಿಂದ ಹೊರ ರಾಜ್ಯದಿಂದ ಬೆಂಗಳೂರಿಗೆ ಪ್ರವೇಶಿಸುವವರಿಗೆ RT-PCR ನೆಗೆಟಿವ್‌ ವರದಿ ಕಡ್ಡಾಯ: ಸಚಿವ ಡಾ.ಕೆ.ಸುಧಾಕರ್ -Vishwanews24

ಬೆಂಗಳೂರು: ಏಪ್ರಿಲ್ 1ರಿಂದ ಹೊರ ರಾಜ್ಯಗಳಿಂದ ಬೆಂಗಳೂರಿಗೆ ಬರುವರು ಋಣಾತ್ಮಕ ಆರ್ ಟಿ-ಪಿಸಿಆರ್ ಪ್ರಮಾಣ ಪತ್ರವನ್ನು ಹೊಂದಿರಬೇಕಾಗಿರುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು.

ಇದೇ ವೇಳೆ ಅವರು ಮಾತನಾಡಿ, ‘ಮುಂದಿನ ದಿನಗಳಲ್ಲಿ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದ್ದು, ಈ ನಿಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಂದ ಹಾಗೇ ಈ ನಿಯಮವು ಬೆಂಗಳೂರಿಗೆ ಮಾತ್ರ ಅನ್ವಯಿಸುತ್ತದೆ ಮತ್ತು ಉಳಿದ ಕರ್ನಾಟಕಕ್ಕೆ ಅನ್ವಯಿಸುವುದಿಲ್ಲ ಎಂದು ಅವರು ಇದೇ ವೇಳೆ ಹೇಳಿದ್ರು. ರಾಜ್ಯದ ಹೊರಗಿನಿಂದ ಬರುವವರು ಆರ್‌ಟಿ-ಪಿಸಿಆರ್ ನಕಾರಾತ್ಮಕ ಪ್ರಮಾಣಪತ್ರವನ್ನು ಹೊಂದಿರಬೇಕು ಎನ್ನುವದರ ಬಗ್ಗೆ ಬಿಬಿಎಂಪಿ ಆಯುಕ್ತರು ಶೀಘ್ರದಲ್ಲೇ ಈ ಕುರಿತು ಆದೇಶ ಹೊರಡಿಸಲಿದ್ದಾರೆ ‘ಎಂದು ಸುಧಾಕರ್ ಹೇಳಿದರು.

ಇದನ್ನೂ ಓದಿ : ಬ್ಯಾಂಕ್‌ ಗ್ರಾಹಕರ ಗಮನಕ್ಕೆ: ಮಾರ್ಚ್ 27 ರಿಂದ ಸತತ ಏಳು ದಿನ ಬ್ಯಾಂಕ್‌ಗಳು ಕಾರ್ಯನಿರ್ವಹಿಸುವುದಿಲ್ಲ -Vishwanews24

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

10 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

11 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

11 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

12 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

12 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

12 hours ago