Featured

ಏಪ್ರಿಲ್ 18ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಚುನಾವಣೆ – Vishwanews24

ನವದೆಹಲಿ, : ಹಲವು ದಿನಗಳಿಂದ ಕಾಯುತ್ತಿದ್ದ ಲೋಕಸಭೆ ಚುನಾವಣೆ ದಿನಾಂಕ ಪ್ರಕಟಕೊಂಡಿದೆ. ಏಪ್ರಿಲ್​ 11ರಿಂರ ಚುನಾವಣಾ ಸಮರ ಆರಂಭವಾಗಲಿದ್ದು, ಕರ್ನಾಟಕದಲ್ಲಿ ಏಪ್ರಿಲ್ 18 ಹಾಗೂ 23ರಂದು ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್​ ಅರೋರ ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಏಪ್ರಿಲ್ 18ರಂದು ಮೊದಲ ಹಂತದ ಚುನಾವಣೆಯಲ್ಲಿ ಮತದಾನ ನಡೆಯಲಿದೆ.

ಕರ್ನಾಟಕದಲ್ಲಿ 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್​ 18 ಹಾಗೂ 23ರಂದು ಚುನಾವಣೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ಮೇ 23 ರಂದು ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕ ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ನಡೆಯುವ ಮತದಾನದ ವಿವರ:

ಉಡುಪಿ-ಚಿಕ್ಕಮಗಳೂರು
ದಕ್ಷಿಣ ಕನ್ನಡ
ಹಾಸನ
ಚಿತ್ರದುರ್ಗ
ತುಮಕೂರು
ಮಂಡ್ಯ
ಮೈಸೂರು
ಚಾಮರಾಜನಗರ
ಬೆಂಗಳೂರು ಗ್ರಾಮಾಂತರ
ಬೆಂಗಳೂರು ನಾರ್ತ್
ಬೆಂಗಳೂರು ಸೆಂಟ್ರಲ್
ಬೆಂಗಳೂರು ಸೌತ್
ಚಿಕ್ಕಬಳ್ಳಾಪುರ
ಕೊಲಾರ

ಕರ್ನಾಟಕ ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದಲ್ಲಿ ನಡೆಯುವ ಮತದಾನದ ವಿವರ:

ಚಿಕ್ಕೋಡಿ
ಬೆಳಗಾಂ
ಬಾಗಲಕೋಟೆ
ಬಿಜಾಪುರ
ರಾಯಚೂರು
ಬೀದರ್
ಕೊಪ್ಪಳ
ಬಳ್ಳಾರಿ
ಹಾವೇರಿ
ಧಾರವಾಡ
ಉತ್ತರ ಕರ್ನಾಟಕ
ದಾವನಗೆರೆ
ಶಿವಮೊಗ್ಗ

ಕರ್ನಾಟದಲ್ಲಿನ ಮೊದಲ ಹಂತದ ಚುನಾವಣೆ ಬಗ್ಗೆ ವಿವರ:

ಮಾರ್ಚ್​ 19 – ನಾಮಪತ್ರ ಸಲ್ಲಿಕೆ ಆರಂಭ
ಮಾರ್ಚ್​ 26 – ನಾಮಪತ್ರಕ್ಕೆ ಕೊನೆಯ ದಿನಾಂಕ
ಮಾರ್ಚ್​ 27 – ನಾಮಪತ್ರ ಪರಿಶೀಲನೆ
ಮಾರ್ಚ್​ 29 – ನಾಮಪತ್ರ ಹಿಂಪಡೆಯಲು ಕೊನೆ ದಿನ

ಎರಡನೇ ಹಂತ:

ಏಪ್ರಿಲ್​ 4 – ನಾಮಪತ್ರ ಸಲ್ಲಿಕೆಗೆ ಕೊನೆ ದಿನ
ಏಪ್ರಿಲ್​ 5 – ನಾಮಪತ್ರ ಪರಿಶೀಲನೆ
ಏಪ್ರಿಲ್​ 8 – ನಾಮಪತ್ರ ವಾಪಸ್​ ಹಿಂಪಡೆಯಲು ಕೊನೆಯ ದಿನ

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

59 minutes ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

1 hour ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

1 hour ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

2 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

4 hours ago