Featured

ಏಪ್ರಿಲ್ 18ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಚುನಾವಣೆ – Vishwanews24

ನವದೆಹಲಿ, : ಹಲವು ದಿನಗಳಿಂದ ಕಾಯುತ್ತಿದ್ದ ಲೋಕಸಭೆ ಚುನಾವಣೆ ದಿನಾಂಕ ಪ್ರಕಟಕೊಂಡಿದೆ. ಏಪ್ರಿಲ್​ 11ರಿಂರ ಚುನಾವಣಾ ಸಮರ ಆರಂಭವಾಗಲಿದ್ದು, ಕರ್ನಾಟಕದಲ್ಲಿ ಏಪ್ರಿಲ್ 18 ಹಾಗೂ 23ರಂದು ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್​ ಅರೋರ ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಏಪ್ರಿಲ್ 18ರಂದು ಮೊದಲ ಹಂತದ ಚುನಾವಣೆಯಲ್ಲಿ ಮತದಾನ ನಡೆಯಲಿದೆ.

ಕರ್ನಾಟಕದಲ್ಲಿ 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್​ 18 ಹಾಗೂ 23ರಂದು ಚುನಾವಣೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ಮೇ 23 ರಂದು ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕ ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ನಡೆಯುವ ಮತದಾನದ ವಿವರ:

ಉಡುಪಿ-ಚಿಕ್ಕಮಗಳೂರು
ದಕ್ಷಿಣ ಕನ್ನಡ
ಹಾಸನ
ಚಿತ್ರದುರ್ಗ
ತುಮಕೂರು
ಮಂಡ್ಯ
ಮೈಸೂರು
ಚಾಮರಾಜನಗರ
ಬೆಂಗಳೂರು ಗ್ರಾಮಾಂತರ
ಬೆಂಗಳೂರು ನಾರ್ತ್
ಬೆಂಗಳೂರು ಸೆಂಟ್ರಲ್
ಬೆಂಗಳೂರು ಸೌತ್
ಚಿಕ್ಕಬಳ್ಳಾಪುರ
ಕೊಲಾರ

ಕರ್ನಾಟಕ ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದಲ್ಲಿ ನಡೆಯುವ ಮತದಾನದ ವಿವರ:

ಚಿಕ್ಕೋಡಿ
ಬೆಳಗಾಂ
ಬಾಗಲಕೋಟೆ
ಬಿಜಾಪುರ
ರಾಯಚೂರು
ಬೀದರ್
ಕೊಪ್ಪಳ
ಬಳ್ಳಾರಿ
ಹಾವೇರಿ
ಧಾರವಾಡ
ಉತ್ತರ ಕರ್ನಾಟಕ
ದಾವನಗೆರೆ
ಶಿವಮೊಗ್ಗ

ಕರ್ನಾಟದಲ್ಲಿನ ಮೊದಲ ಹಂತದ ಚುನಾವಣೆ ಬಗ್ಗೆ ವಿವರ:

ಮಾರ್ಚ್​ 19 – ನಾಮಪತ್ರ ಸಲ್ಲಿಕೆ ಆರಂಭ
ಮಾರ್ಚ್​ 26 – ನಾಮಪತ್ರಕ್ಕೆ ಕೊನೆಯ ದಿನಾಂಕ
ಮಾರ್ಚ್​ 27 – ನಾಮಪತ್ರ ಪರಿಶೀಲನೆ
ಮಾರ್ಚ್​ 29 – ನಾಮಪತ್ರ ಹಿಂಪಡೆಯಲು ಕೊನೆ ದಿನ

ಎರಡನೇ ಹಂತ:

ಏಪ್ರಿಲ್​ 4 – ನಾಮಪತ್ರ ಸಲ್ಲಿಕೆಗೆ ಕೊನೆ ದಿನ
ಏಪ್ರಿಲ್​ 5 – ನಾಮಪತ್ರ ಪರಿಶೀಲನೆ
ಏಪ್ರಿಲ್​ 8 – ನಾಮಪತ್ರ ವಾಪಸ್​ ಹಿಂಪಡೆಯಲು ಕೊನೆಯ ದಿನ

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

7 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

8 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

9 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

10 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

10 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

11 hours ago