ಸುಳ್ಯ: ಸಮಾಜ ಘಾತುಕ ಶಕ್ತಿಗಳ ಕುತಂತ್ರಕ್ಕೆ ಬಲಿಯಾದ ದಿವಂಗತ ಪ್ರವೀಣ್ ನೆಟ್ಟಾರ್ ಅವರ ಕನಸಿನ ಮನೆ ಪ್ರವೀಣ್ ನಿಲಯದ ಗೃಹ ಪ್ರವೇಶಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.
ಏಪ್ರಿಲ್ 27ಕ್ಕೆ ಬೆಳ್ಳಾರೆಯ ನೆಟ್ಟಾರಿನಲ್ಲಿ ಗೃಹ ಪ್ರವೇಶ ಕಾರ್ಯಕ್ರಮ ನಡೆಯಲಿದೆ . ಅಂದು ಗಣಪತಿ ಹೋಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ಗೃಹ ಪ್ರವೇಶ ನೆರವೇರಲಿದೆ.
ಇದೇ ವೇಳೆ ಬೆಳಗ್ಗೆ 11 ಗಂಟೆಗೆ ಪುತ್ತೂರು ಜಗದೀಶ ಆಚಾರ್ಯ ಮತ್ತು ಬಳಗದವರಿಂದ ಭಜನಾ ಸಂಕೀರ್ತನೆ ಹಾಗೂ ಅದೇ ದಿನ ರಾತ್ರಿ 7 ರಿಂದ ಶ್ರೀ ಕಲ್ಲುರ್ಟಿ ದೈವದ ನೇಮೋತ್ಸವವೂ ನಡೆಯಲಿದೆ ಎಂದು ತಿಳಿಸಲಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…