ಬೆಳಗಾವಿ: ವಿಧಾನಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ. ಏಪ್ರಿಲ್ 6 ಮತ್ತು 7 ರಂದು ಬಿಜೆಪಿ ಅಭ್ಯರ್ಥಿ ಪಟ್ಟಿ ಘೋಷಣೆ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹವಾಗುತ್ತದೆ. ಶೀಘ್ರದಲ್ಲೇ ಅಭ್ಯರ್ಥಿ ಪಟ್ಟಿ ರಿಲೀಸ್ ಆಗಲಿದೆ ಎಂದರು.
ಗ್ಯಾರಂಟಿ ಕಾರ್ಡ್ ತೋರಿಸಿ ಕಾಂಗ್ರೆಸ್ ಜನರಿಗೆ ಸುಳ್ಳು ಆಶ್ವಾಸನೆ ನೀಡುತ್ತಿದೆ. ಕಾಂಗ್ರೆಸ್ ನ ಸುಳ್ಳಿನ ಆಶ್ವಾಸನೆಗಳನ್ನು ಜನ ನಂಬುವುದಿಲ್ಲ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವುದು ನಿಶ್ಚಿತವಾಗಿದೆ. ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…