ನವದೆಹಲಿ : ಬಿಜೆಪಿ ಬಂಡಾಯ ನಾಯಕ ಶತ್ರುಘ್ನ ಸಿನ್ಹಾ ಅವರು ಏಪ್ರಿಲ್ 6 ರಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಶಕ್ತಿಕಾಂತ್ ಗೋಹಿಲ್ ಟ್ವೀಟ್ ಮಾಡಿದ್ದಾರೆ.
ನವದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಶತ್ರುಘ್ನ ಸಿನ್ಹಾ, ವಯಸ್ಸಿನಲ್ಲಿ ನನಗಿಂತ ಕಿರಿಯರಾದರೂ ರಾಹುಲ್ ಗಾಂಧಿ, ದೇಶದ ಜನಪ್ರಿಯ ನಾಯಕ,
ರಾಹುಲ್ ಗಾಂಧಿ ನಾಯಕತ್ವವನ್ನು ಬಗ್ಗೆ ಮಾತನಾಡಿದ ಅವರು ರಾಹುಲ್ ಗಾಂಧಿ ಸಾಕಷ್ಟು ಧನಾತ್ಮಕ ಗುಣಗಳನ್ನು ಹೊಂದಿದ್ದಾರೆ. ಪ್ರತಿಯೊಬ್ಬರನ್ನೂ ಪ್ರೋತ್ಸಾಹಿಸುತ್ತಾರೆ. ವಯಸ್ಸಿನಲ್ಲಿ ನನಗಿಂತ ಕಿರಿಯನಾದರೂ, ಇಂದು ಆತ ದೇಶದ ಜನಪ್ರಿಯ ನಾಯಕರಾಗಿದ್ದಾರೆ ಎಂದು ಹೇಳಿದ್ದಾರೆ. ನಾನು ನೆಹರು-ಗಾಂಧಿ ಕುಟುಂಬದ ಬೆಂಬಲಿಗ. ಈಗ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಅಂತೆಯೇ ಇಂದು ನಾನು ಬಿಜೆಪಿ ತೊರೆಯುತ್ತಿರುವುದಕ್ಕೆ ಅಲ್ಲಿನ ಸರ್ವಾಧಿಕಾರಿ ಧೋರಣೆಯೇ ಕಾರಣ. ಇದೇ ಕಾರಣಕ್ಕಾಗಿ ನಾನು ಇಂದು ತುಂಬಾ ನೋವಿನಿಂದ ಬಿಜೆಪಿ ತೊರೆಯುತ್ತಿದ್ದು, ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ಹೇಳಿದ್ದಾರೆ.
ಪಟನಾ ಸಾಹಿಬ್ ಕ್ಷೇತ್ರದಿಂದಲೇ ಶತ್ರುಘ್ನ ಸಿನ್ಹಾ ಅವರಿಗೆ ಟಿಕೆಟ್ ನೀಡಲಾಗುವುದು ಎಂದು ಬಿಹಾರ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಪ್ರಸಾದ್ ಸಿಂಗ್ ಘೋಷಿಸಿದ್ದಾರೆ. ಎರಡು ವರ್ಷಗಳಿಂದ ಬಿಜೆಪಿ ಹಾಗೂ ಮೋದಿ ಅವರನ್ನು ಕಟುವಾಗಿ ಟೀಕಿಸುತ್ತಿದ್ದ ಶತ್ರುಘ್ನ ಸಿನ್ಹಾ ಅವರಿಗೆ ಈ ಸಲ ಟಿಕೆಟ್ ನೀಡಿಲ್ಲ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…