ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಎರಡನೇ ದಿನದ ಏರೋ ಇಂಡಿಯಾ ಶೋದಲ್ಲಿ ತೇಜಸ್ ಯುದ್ಧ ವಿಮಾನ ಏರಿ ಸಂಸದ ತೇಜಸ್ವಿ ಸೂರ್ಯ ಬಾನಂಗಳದಲ್ಲಿ ಹಾರಾಟ ನಡೆಸಿದ್ದಾರೆ.
ಬುಧವಾರ ಯಲಹಂಕ ವಾಯುನೆಲೆಯಲ್ಲಿ ಆರಂಭಗೊಂಡ ಏರೋ ಇಂಡಿಯಾ ಶೋ ಇಂದು ಎರಡನೇ ದಿನವಾಗಿದೆ. ಇಂದು ಏರೋ ಇಂಡಿಯಾ ಶೋದಲ್ಲಿ ಭಾಗಿಯಾದ ತೇಜಸ್ವಿ ಸೂರ್ಯ, ತೇಜಸ್ ಯುದ್ಧ ವಿಮಾನದಲ್ಲಿ ಕೂತು 20 ನಿಮಿಷಗಳ ಕಾಲ ಬಾನಂಗಳದಲ್ಲಿ ಹಾರಾಟ ನಡೆಸಿದ್ದಾರೆ.
ಏಷ್ಯಾದಲ್ಲೇ ಅತ್ಯಂತ ದೊಡ್ಡ ಏರೋ ಶೋ ಇದಾಗಿದ್ದು, ಈ ಪ್ರದರ್ಶನದಲ್ಲಿ 540 ಸ್ವದೇಶಿ ಪ್ರದರ್ಶಕರು ಮತ್ತು 77 ವಿದೇಶಿ ಪ್ರದರ್ಶಕರು ಭಾಗಿಯಾಗುವ ನಿರೀಕ್ಷೆ ಇದೆ. ಪ್ರತಿ ದಿನ ಭಾರತ, ವಿದೇಶಗಳ ಒಟ್ಟು 63 ವಿಮಾನಗಳ ಪ್ರದರ್ಶನ ನಡೆಯಲಿದೆ.
ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ರೈತರು ಕಾರಣರಲ್ಲ : ಹೆಚ್ ಡಿ ದೇವೇಗೌಡ -Vishwanews24
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…