ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಎರಡನೇ ದಿನದ ಏರೋ ಇಂಡಿಯಾ ಶೋದಲ್ಲಿ ತೇಜಸ್ ಯುದ್ಧ ವಿಮಾನ ಏರಿ ಸಂಸದ ತೇಜಸ್ವಿ ಸೂರ್ಯ ಬಾನಂಗಳದಲ್ಲಿ ಹಾರಾಟ ನಡೆಸಿದ್ದಾರೆ.
ಬುಧವಾರ ಯಲಹಂಕ ವಾಯುನೆಲೆಯಲ್ಲಿ ಆರಂಭಗೊಂಡ ಏರೋ ಇಂಡಿಯಾ ಶೋ ಇಂದು ಎರಡನೇ ದಿನವಾಗಿದೆ. ಇಂದು ಏರೋ ಇಂಡಿಯಾ ಶೋದಲ್ಲಿ ಭಾಗಿಯಾದ ತೇಜಸ್ವಿ ಸೂರ್ಯ, ತೇಜಸ್ ಯುದ್ಧ ವಿಮಾನದಲ್ಲಿ ಕೂತು 20 ನಿಮಿಷಗಳ ಕಾಲ ಬಾನಂಗಳದಲ್ಲಿ ಹಾರಾಟ ನಡೆಸಿದ್ದಾರೆ.
ಏಷ್ಯಾದಲ್ಲೇ ಅತ್ಯಂತ ದೊಡ್ಡ ಏರೋ ಶೋ ಇದಾಗಿದ್ದು, ಈ ಪ್ರದರ್ಶನದಲ್ಲಿ 540 ಸ್ವದೇಶಿ ಪ್ರದರ್ಶಕರು ಮತ್ತು 77 ವಿದೇಶಿ ಪ್ರದರ್ಶಕರು ಭಾಗಿಯಾಗುವ ನಿರೀಕ್ಷೆ ಇದೆ. ಪ್ರತಿ ದಿನ ಭಾರತ, ವಿದೇಶಗಳ ಒಟ್ಟು 63 ವಿಮಾನಗಳ ಪ್ರದರ್ಶನ ನಡೆಯಲಿದೆ.
ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ರೈತರು ಕಾರಣರಲ್ಲ : ಹೆಚ್ ಡಿ ದೇವೇಗೌಡ -Vishwanews24
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…