ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಎರಡನೇ ದಿನದ ಏರೋ ಇಂಡಿಯಾ ಶೋದಲ್ಲಿ ತೇಜಸ್ ಯುದ್ಧ ವಿಮಾನ ಏರಿ ಸಂಸದ ತೇಜಸ್ವಿ ಸೂರ್ಯ ಬಾನಂಗಳದಲ್ಲಿ ಹಾರಾಟ ನಡೆಸಿದ್ದಾರೆ.
ಬುಧವಾರ ಯಲಹಂಕ ವಾಯುನೆಲೆಯಲ್ಲಿ ಆರಂಭಗೊಂಡ ಏರೋ ಇಂಡಿಯಾ ಶೋ ಇಂದು ಎರಡನೇ ದಿನವಾಗಿದೆ. ಇಂದು ಏರೋ ಇಂಡಿಯಾ ಶೋದಲ್ಲಿ ಭಾಗಿಯಾದ ತೇಜಸ್ವಿ ಸೂರ್ಯ, ತೇಜಸ್ ಯುದ್ಧ ವಿಮಾನದಲ್ಲಿ ಕೂತು 20 ನಿಮಿಷಗಳ ಕಾಲ ಬಾನಂಗಳದಲ್ಲಿ ಹಾರಾಟ ನಡೆಸಿದ್ದಾರೆ.
ಏಷ್ಯಾದಲ್ಲೇ ಅತ್ಯಂತ ದೊಡ್ಡ ಏರೋ ಶೋ ಇದಾಗಿದ್ದು, ಈ ಪ್ರದರ್ಶನದಲ್ಲಿ 540 ಸ್ವದೇಶಿ ಪ್ರದರ್ಶಕರು ಮತ್ತು 77 ವಿದೇಶಿ ಪ್ರದರ್ಶಕರು ಭಾಗಿಯಾಗುವ ನಿರೀಕ್ಷೆ ಇದೆ. ಪ್ರತಿ ದಿನ ಭಾರತ, ವಿದೇಶಗಳ ಒಟ್ಟು 63 ವಿಮಾನಗಳ ಪ್ರದರ್ಶನ ನಡೆಯಲಿದೆ.
ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ರೈತರು ಕಾರಣರಲ್ಲ : ಹೆಚ್ ಡಿ ದೇವೇಗೌಡ -Vishwanews24
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…