ನವದೆಹಲಿ : ಭಾರತದ ಪ್ರತಿಷ್ಠಿತ ಏರ್ ಇಂಡಿಯಾ ಸಂಸ್ಥೆಯನ್ನು ಅಧಿಕೃತವಾಗಿ ಟಾಟಾ ಗ್ರೂಪ್ಗೆ ಹಸ್ತಾಂತರಿಸಲಾಗಿದೆ. ಟಾಟಾ ಗ್ರೂಪ್ ಕಂಪನಿಯ ಎನ್ ಚಂದ್ರಶೇಖರನ್ ಗುರುವಾರ ಕಂಪನಿ ಅಧಿಕೃತವಾಗಿ ಟಾಟಾ ಗ್ರೂಪ್ ಸುಪರ್ದಿಗೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ನಡೆಸಲಾಯಿತು.
ನವದೆಹಲಿಯ ಏರ್ ಇಂಡಿಯಾ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣೆ ಅಧಿಕಾರಿ ವಿಕ್ರಂ ದೇವ್ ದತ್ ಅವರನ್ನು ಎನ್ ಚಂದ್ರಶೇಖರ್ ಭೇಟಿ ಮಾಡಿದರು. ಇದಕ್ಕೂ ಮೊದಲ ಕೇಂದ್ರ ಸರ್ಕಾರದ ಕಾರ್ಯದರ್ಶಿ ರಾಜೀವ್ ಬನ್ಸಾಲ್ ಅವರು ಅಧಿಕೃತ ಹಸ್ತಾಂತರಕ್ಕಾಗಿ ವಿಮಾನಯಾನ ಸಂಸ್ಥೆ ತಲುಪಿದ್ದರು. ಇತ್ತೀಚೆಗಷ್ಟೇ ಅವರು ಏರ್ ಇಂಡಿಯಾದ CMD ಆಗಿ ವಿಕ್ರಮ್ ದೇವ್ ದತ್ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದರು.
ಗುರುವಾರ ಟಾಟಾ ಗ್ರೂಪ್ ಕಂಪನಿಯ ಎನ್ ಚಂದ್ರಶೇಖರನ್ ಅಧಿಕೃತ ಹಸ್ತಾಂತರಕ್ಕಾಗಿ ಏರ್ ಲೈನ್ಸ್ ಹೌಸ್ ತಲುಪಿದ್ದು, ಈ ವೇಳೆ ಏರ್ ಇಂಡಿಯಾವನ್ನು ಟಾಟಾ ಗ್ರೂಪ್ಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಸಲಾಯಿತು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…