Featured

‘ಏರ್ ಪೋರ್ಟ್’ ಉದ್ಘಾಟನೆಗೆ ಕ್ಷಣಗಣನೆ : ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಶಿವಮೊಗ್ಗ  – Vishwanews24

‘ಏರ್ ಪೋರ್ಟ್’ ಉದ್ಘಾಟನೆಗೆ ಕ್ಷಣಗಣನೆ : ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಶಿವಮೊಗ್ಗ

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಕೌಂಟ್ ಡೌನ್ ಶುರುವಾಗಿದ್ದು, ಪ್ರಧಾನಿ ಮೋದಿ ಸ್ವಾಗತಕ್ಕೆ ಶಿವಮೊಗ್ಗ ಸಜ್ಜಾಗಿದೆ.

ಹೆಲಿಕಾಪ್ಟರ್ ಮೂಲಕ ಸಿಎಂ ಬೊಮ್ಮಾಯಿ ಈಗಾಗಲೇ ಶಿವಮೊಗ್ಗ ಬಂದಿಳಿದಿದ್ದು, ಅಲ್ಲಿನ ಸಿದ್ದತೆ ವೀಕ್ಷಿಸಿದ್ದಾರೆ.ಪ್ರಧಾನಿ ಮೋದಿ ಸ್ವಾಗತಕ್ಕೆ ಸಿದ್ದತೆ ನಡೆಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಪ್ರಧಾನಿ ಮೋದಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ದಾರೆ.

ಯಡಿಯೂರಪ್ಪ ಹುಟ್ಟು ಹಬ್ಬದ ದಿನವೇ ಏರ್ ಪೋರ್ಟ್ ಉದ್ಘಾಟನೆಯಾಗುತ್ತಿರುವುದು ದೈವ ಇಚ್ಚೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಬಿಎಸ್ವೈ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ, ಮಲೆನಾಡಿನ ಆರ್ಥಿಕ ಹಾಗೂ ಪ್ರವಾಸೋದ್ಯಮಕ್ಕೆ ಸಹಾಯಕವಾಗಲಿದೆ. ಇದು ಅತ್ಯಂತ ವಿಶೇಷ ಹಾಗೂ ದೈವ ಇಚ್ಚೆಯಾಗಿದ್ದು, ಬಹಳ ವಿಶೇಷವಾಗಿದೆ. ಶಿವಮೊಗ್ಗಏರ್ ಪೋರ್ಟ್ ಉದ್ಘಾಟನೆ ಒಂದು ಮೈಲಿಗಲ್ಲು ಎಂದಿದ್ದಾರೆ.

ಶಿವಮೊಗ್ಗ ಏರ್ಪೋರ್ಟ್ ಲೋಕಾರ್ಪಣೆ ಮರೆಯಲಾಗದ ಕ್ಷಣ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.ಸುದ್ದಿಗಾರರ ಜೊತೆ ಮಾತನಾಡಿದ ವಿಜಯೇಂದ್ರ , ಇಡೀ ರಾಜ್ಯಾದ್ಯಂತ ಯಡಿಯೂರಪ್ಪ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ, ಶಿವಮೊಗ್ಗ ಏರ್ಪೋರ್ಟ್ ಲೋಕಾರ್ಪಣೆ ಮರೆಯಲಾಗದ ಕ್ಷಣ. ಮೋದಿ ಏರ್ಪೋರ್ಟ್ ಉದ್ಘಾಟನೆ ಮಾಡುತ್ತಿರುವುದು ನಮ್ಮ ಸೌಭಾಗ್ಯ ಎಂದು ವಿಜಯೇಂದ್ರ ಹೇಳಿದರು.

Vishwa News 24

Recent Posts

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

35 seconds ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

13 minutes ago

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ – vishwanews24

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…

25 minutes ago

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ – vishwanews24

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ ಉಡುಪಿ : ಕಳೆದ…

42 minutes ago

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ ‘ಲೈಟ್’ ದರದಲ್ಲಿ ಸಿಗಲಿದೆ  ಭರ್ಜರಿ ಲಾಭ -vishwanews24

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ  ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…

58 minutes ago

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ – vishwanews24

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…

1 hour ago