Featured

ಏರ್ ಸ್ಟ್ರೈಕ್ ಹಿಂದಿನ ಮಾಸ್ಟರ್ ವಾಯುಸೇನೆಯ ಮುಖ್ಯಸ್ಥರಾದ ಮೈಂಡ್ ಬೀರೇಂದ್ರ ಸಿಂಗ್ ಧನೋವಾ – Vishwanews24

ನವದೆಹಲಿ: ಏರ್ ಸ್ಟ್ರೈಕ್ ಹಿಂದಿನ ಮಾಸ್ಟರ್ ಮೈಂಡ್ ವಾಯುಸೇನೆಯ ಮುಖ್ಯಸ್ಥರಾದ ಬೀರೇಂದ್ರ ಸಿಂಗ್ ಧನೋವಾ. ಸೆಪ್ಟೆಂಬರ್ 7, 1957ರಲ್ಲಿ ಜನಿಸಿದ ಧನೋವಾ ಅವರು ಸೇನಾಪಡೆಯಲ್ಲಿ 37 ವರ್ಷಗಳಿಂದ ಭಾರತದ ವಾಯು ಸೇನೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಇದಲ್ಲದೇ ಕಾರ್ಗಿಲ್ ಯುದ್ಧದ ವೇಳೆ ಕತ್ತಲಿನಲ್ಲಿ ಆಪರೇಷನ್ ನಡೆಸಿದ್ದ ಧನೋವಾ ಅವರೇ ಏರ್ ಸ್ಟ್ರೈಕ್‍ಗೆ ಸೂಚಿಸಿದ್ದರಂತೆ. ಪುಲ್ವಾಮಾದ ಆವಂತಿಪೋರ್ ನಲ್ಲಿ ನಡೆದ ದಾಳಿಗೆ ಸಂಬಂಧಪಟ್ಟಂತೆ ನಡೆದ ಭೂಸೇನೆ, ವಾಯುಸೇನೆ, ನೌಕಾಪಡೆಯ ಮುಖ್ಯಸ್ಥರ ಸಭೆಯಲ್ಲಿ ಪಾಕ್ ಉಗ್ರರ ಹುಟ್ಟಡಗಿಸಲು ಏರ್ ಸ್ಟ್ರೈಕ್ ಒಳ್ಳೆಯ ಆಯ್ಕೆ ಅಂತ ಧನೋವಾ ಸಲಹೆ ನೀಡಿದ್ದರು ಅದು ಈಗ ಯಶಸ್ವಿಯಾಗಿದೆ.

ಧನೋವಾ ಅವರು 1999ರ ಕಾರ್ಗಿಲ್ ಯುದ್ಧದ ವೇಳೆ ಫೈಟರ್ ಸ್ಕ್ವಾಡ್ರನ್ ಮತ್ತು ಅಂದಿನ ಏರ್ ಫೋರ್ಸ್ ಮುಖ್ಯಸ್ಥರಾಗಿದ್ದ ಎ.ವೈ ಟಿಪ್ನಿಸ್ ಅವರಿಗೆ ಸಾಥ್ ನೀಡಿದ್ದರು. ಅಂದಿನ ಮಾರ್ಷಲ್ ಟಿಫ್ನಿಸ್ ಅವರೇ ಖುದ್ದಾಗಿ ಪೈಲಟ್‍ಗಳ ಜೊತೆಗೆ ತೆರಳಿ ಕಾರ್ಗಿಲ್ ಯುದ್ಧದ ವೇಳೆ ಕತ್ತಲಿನಲ್ಲಿ ಆಪರೇಷನ್ ನಡೆಸಿ ಯಶಸ್ವಿಯಾದರು. ಪಾಕಿಸ್ತಾನದ ನೆಲಕ್ಕೆ ನುಗ್ಗಿ ಬಾಲ್‍ಕೋಟ್‍ನಲ್ಲಿ 350 ಉಗ್ರರ ಚೆಂಡಾಡಿದ ಏರ್ ಸ್ಟ್ರೈಕ್ ಹಿಂದಿನ ಮಾಸ್ಟರ್ ಮೈಂಡ್. ಅಲ್ಲದೆ, ಈ ಸಂಪೂರ್ಣ ಆಪರೇಷನ್ ನಿರ್ವಹಿಸಿದವರು .

ಘಟನೆ ಬಳಿಕ ಪ್ರಧಾನಿ ಮೋದಿ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ಭೂಸೇನೆ, ವಾಯುಸೇನೆ, ನೌಕಾಪಡೆಯ ಮುಖ್ಯಸ್ಥರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದರು. ಈ ವೇಳೆ ಪಾಕ್ ಉಗ್ರರ ಹುಟ್ಟಡಗಿಸಲು ಏರ್ ಸ್ಟ್ರೈಕ್ ಒಳ್ಳೆಯ ಆಯ್ಕೆ ಅಂತ ಧನೋಆ ಸಲಹೆ ನೀಡಿದ್ದರು ಅಂತ ತಿಳಿದು ಬಂದಿದೆ.

1978ರಲ್ಲಿ ವಾಯು ಸೇನೆ ಸೇರಿದ್ದ ಧನೋವಾ, ಎಚ್‍ಜೆಟಿ-16 ಕಿರಣ್, ಸೆಪೆಕ್ಯಾಟ್, ಜಾಗ್ವಾರ್, ಮಿಗ್-29 ಹಾಗೂ ಸುಖೋಯ್-30 ಎಂಕೆಐ ಫೈಟರ್ ಜೆಟ್‍ಗಳನ್ನು ಹಾರಿಸಿದ್ದಾರೆ. ಈ ಮೂಲಕ ಪರಿಣತ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 37 ವರ್ಷಗಳ ಸೇವೆಯಲ್ಲಿ ಹಲವಾರು ಅತ್ಯುನ್ನತ ಪ್ರಶಸ್ತಿ, ಪದಕಗಳನ್ನು ಧನೋವಾ ಪಡೆದಿದ್ದಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

13 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

14 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

14 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

15 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

15 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

15 hours ago