Featured

ಏಷ್ಯಾ ಕಪ್ 2018 :ಪಾಕಿಸ್ತಾನ ವಿರುದ್ಧ ಭಾರತಕ್ಕೆ 9 ವಿಕೆಟ್ ಗಳ ಭರ್ಜರಿ ಜಯ

 ಎದುರಾಳಿ ಪಾಕಿಸ್ತಾನದ ವಿರುದ್ಧ ಇದೇ ಮೊದಲ ಬಾರಿಗೆ 9 ವಿಕೆಟ್ ಗಳ ಅಂತರದಲ್ಲಿ ಗೆದ್ದ ಭಾರತ

ದುಬೈ : ಇಲ್ಲಿನ  ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ  ನಡೆದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ   ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ  ಭಾರತ 9 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್  ಮಾಡಿದ ಪಾಕಿಸ್ತಾನ ನಿಗದಿತ 50 ಓವರ್ ಗಳಲ್ಲಿ  ಏಳು ವಿಕೆಟ್ ನಷ್ಟಕ್ಕೆ 237 ರನ್ ಗಳಿಸಿ,  ಭಾರತ ಗೆಲ್ಲಲು 238 ರನ್ ಗಳ ಗುರಿ ನೀಡಿತ್ತು.ಈ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ  ನಾಯಕ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಅವರ ಆಕರ್ಷಕ ಶತಕದ ನೆರವಿನಿಂದ 39. 3 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 238 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಇದಕ್ಕೂ ಮುನ್ನ ಪಾಕಿಸ್ತಾನ ಪರ ಶೂಯಬ್ ಮಲ್ಲಿಕ್  ನಾಲ್ಕು ಬೌಂಡರಿ ಹಾಗೂ  ಎರಡು ಸಿಕ್ಸರ್ ಮೂಲಕ ಭರ್ಜರಿ 78 ರನ್ ಗಳಿಸಿ  ಪಾಕಿಸ್ತಾನ ರನ್ ಹೆಚ್ಚಲು ಕಾರಣರಾದರು. ಉಳಿದಂತೆ ವಿಕೆಟ್ ಕೀಪರ್ ಸರ್ಪರಾಜ್ ಅಹಮದ್ 44, ಪಾಕರ್ ಜಾಮನ್ 31, ಅಸಿಪ್ ಆಲಿ 30 ರನ್ ಗಳಿಸಿದರು.

ಭಾರತದ ಸಂಘಟಿತ ಬೌಲಿಂಗ್ ದಾಳಿಗೆ ತತ್ತರಿಸಿದ ಪಾಕಿಸ್ತಾನ 237 ರನ್ ಗಳಿಗೆ ಸರ್ವಪತನವಾಯಿತು.ಜಸ್ಪ್ರೀತ್ ಬೂಮ್ರಾ  , ಯುಜುರ್ವೇಂದ್ರ  ಚಾಹಲ್ ಹಾಗೂ ಕುಲದೀಪ್ ಯಾದವ್ ತಲಾ 2 ವಿಕೆಟ್ ಪಡೆದುಕೊಂಡರು.

ಜಾಹಿರಾತು

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

14 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

14 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

17 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

17 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago