ಬೆಂಗಳೂರು: ವಿಶ್ವ ವಿಖ್ಯಾತ, ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್ ಆಗಿದ್ದು, ಏಪ್ರಿಲ್ 15 ರಿಂದ ಏಪ್ರಿಲ್ 23ರವರೆಗೆ ಬೆಂಗಳೂರು ಕರಗ ಉತ್ಸವ ನಡೆಯಲಿದೆ ಎಂದು ತಿಳಿದುಬಂದಿದೆ.
ಏಪ್ರಿಲ್ 23ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದ್ದು, ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಅವರು ಕರಗ ಹೊರಲಿದ್ದಾರೆ ಎಂದು ಹೇಳಲಾಗಿದೆ. ಜ್ಞಾನೇಂದ್ರ ಅವರು 14ನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ.
ನಿನ್ನೆ ಅಂದರೆ ಫೆ.18ರಂದು ನಡೆದ ಸಭೆಯಲ್ಲಿ ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಹಾಗೂ ಮುಜರಾಯಿ ಇಲಾಖೆ ಎ.ಜ್ಞಾನೇಂದ್ರ ಸ್ವಾಮಿ ಅವರನ್ನು ಕರಗ ಹೊರಲು ಆಯ್ಕೆ ಮಾಡಿದೆ.
ಕಳೆದ ವರ್ಷ ಕರಗ ಶಕ್ತ್ಯೋತ್ಸವ ನಡೆಯುವ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಕರಗದ ಪೂಜಾರಿ ಎ. ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿ ಕರಗಕ್ಕೆ ಅಡ್ಡಿಪಡಿಸಲು ಮುಂದಾಗಿದ್ದರು, ಆದರೂ ಕರಗದ ಪೂಜಾರಿ ಎ.ಜ್ಞಾನೇಂದ್ರ ಅವರು ಯಶಸ್ವಿಯಾಗಿ ದ್ರೌಪದಿದೇವಿ ಕರಗವನ್ನು ರಾಜಬೀದಿ ಉತ್ಸವ ಮುಗಿಸಿ ಧರ್ಮರಾಯ ಸ್ವಾಮಿ ದೇವಾಲಯ ತಲುಪಿಸಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…