ದಾವಣಗೆರೆ: ಬಿಜೆಪಿಯ ದರ ಏರಿಕೆ ನೀತಿ ಖಂಡಿಸಿ ಹಾಗೂ ಕೇಂದ್ರ ಮೋದಿ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಏ. 17ರಂದು ಬೆಂಗಳೂರು ಫ್ರಿಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸವರಾಜ್ ಹೇಳಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಫ್ರಿಡಂ ಪಾರ್ಕ್ ನಲ್ಲಿ ನಡೆಯುವ ಬೃಹತ್ ಪ್ರತಿಭಟನೆಗೆ ರಾಜ್ಯದ ಸಚಿವರು, ಸಂಸದರು, ಶಾಸಕರು, ಪಕ್ಷದ ವಿವಿಧ ವಿಭಾಗಗಳ ಅಧ್ಯಕ್ಷರು, ಪದಾಧಿಕಾರಿಗಳು ಸಹಸ್ರಾರು ಸಂಖ್ಯೆಯಲ್ಲಿ ಸೇರಲಿದ್ದು ಐತಿಹಾಸಿಕ ಪ್ರತಿಭಟನೆ ಇದಾಗಲಿದೆ ಎಂದು ಹೇಳಿದರು.
ಬಿಜೆಪಿಯಿಂದ ಉಚ್ಚಾಟಿತ ಬಸನಗೌಡ ಪಾಟೀಲ್, ಬಿಜೆಪಿಯ ಬಂಡವಾಳ ಹೊರ ಹಾಕುತ್ತಿದ್ದು ಅದನ್ನು ಮುಚ್ಚಿಹಾಕಲು ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದೆ.
ಬಿಜೆಪಿಗೆ ಪ್ರತಿಭಟನೆ ನಡೆಸುವ ನೈತಿಕತೆ ಇಲ್ಲ. ಭ್ರಷ್ಟಾಚಾರದ ಬಗ್ಗೆ ಬಿಜೆಪಿ ಮಾತನಾಡುವುದೆಂದರೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ ಎಂದು ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…