ದಾವಣಗೆರೆ: ಬಿಜೆಪಿಯ ದರ ಏರಿಕೆ ನೀತಿ ಖಂಡಿಸಿ ಹಾಗೂ ಕೇಂದ್ರ ಮೋದಿ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಏ. 17ರಂದು ಬೆಂಗಳೂರು ಫ್ರಿಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸವರಾಜ್ ಹೇಳಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಫ್ರಿಡಂ ಪಾರ್ಕ್ ನಲ್ಲಿ ನಡೆಯುವ ಬೃಹತ್ ಪ್ರತಿಭಟನೆಗೆ ರಾಜ್ಯದ ಸಚಿವರು, ಸಂಸದರು, ಶಾಸಕರು, ಪಕ್ಷದ ವಿವಿಧ ವಿಭಾಗಗಳ ಅಧ್ಯಕ್ಷರು, ಪದಾಧಿಕಾರಿಗಳು ಸಹಸ್ರಾರು ಸಂಖ್ಯೆಯಲ್ಲಿ ಸೇರಲಿದ್ದು ಐತಿಹಾಸಿಕ ಪ್ರತಿಭಟನೆ ಇದಾಗಲಿದೆ ಎಂದು ಹೇಳಿದರು.
ಬಿಜೆಪಿಯಿಂದ ಉಚ್ಚಾಟಿತ ಬಸನಗೌಡ ಪಾಟೀಲ್, ಬಿಜೆಪಿಯ ಬಂಡವಾಳ ಹೊರ ಹಾಕುತ್ತಿದ್ದು ಅದನ್ನು ಮುಚ್ಚಿಹಾಕಲು ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದೆ.
ಬಿಜೆಪಿಗೆ ಪ್ರತಿಭಟನೆ ನಡೆಸುವ ನೈತಿಕತೆ ಇಲ್ಲ. ಭ್ರಷ್ಟಾಚಾರದ ಬಗ್ಗೆ ಬಿಜೆಪಿ ಮಾತನಾಡುವುದೆಂದರೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ ಎಂದು ಹೇಳಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…