ಹುಬ್ಬಳ್ಳಿ: ದೇಶದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫೆರೆನ್ಸ್ ಅನ್ನು ಏಪ್ರಿಲ್ 27ರಂದು ನಡೆಸಲಿದ್ದು, ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಸ್ಪಷ್ಟ ನಿರ್ದೇಶನ ನೀಡಿದ್ದು, ಏಪ್ರಿಲ್ 27ರಂದು ಪ್ರಧಾನಿ ನರೇಂದ್ರ ಮೋದಿಯವರು ವೀಡಿಯೋ ಕಾನ್ಫೆರೆನ್ಸ್ ಮೂಲಕ ಸೂಚನೆ ಕೂಡ ನೀಡಲಿದ್ದಾರೆ. ಈ ಬಳಿಕ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುವುದು ಎಂದರು.
ಇನ್ನು ತಜ್ಞರು ಈಗಾಗಲೇ ವೈರಸ್ ಯಾವ ಮಾದರಿ ಇದೆ ಎಂಬುದನ್ನು ಪತ್ತೆ ಹಚ್ಚಿದ್ದು, ತಜ್ಞರ ಸಲಹೆ ಆಧಾರದ ಮೇಲೆ ಪ್ರಧಾನಿಯವರೊಂದಿಗಿನ ವೀಡಿಯೋ ಸಂವಾದದ ಬಳಿಕ ರಾಜ್ಯದಲ್ಲಿ ಸೋಂಕು ನಿಯಂತ್ರಣ ಕ್ರಮದ ನಿರ್ಧಾರ ಪ್ರಕಟಿಸಲಾಗುವು ಎಂದು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…