ಉಜಿರೆ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ 2026ರ ಏ.29ರಂದು ಸಂಜೆ 6.40ಕ್ಕೆ ಗೋಧೂಳಿ ಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. 2ನೇ ವಿವಾಹಕ್ಕೆ ಅವಕಾಶವಿಲ್ಲ.
ವರನಿಗೆ ಧೋತಿ, ಶಾಲು, ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ, ಹೂವಿನ ಹಾರ ನೀಡಲಾಗುವುದು. ಮದುವೆಯ ಸಂಪೂರ್ಣ ವೆಚ್ಚವನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಭರಿಸುತ್ತದೆ.
ವರನಿಗೆ ಧೋತಿ, ಶಾಲು, ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ, ಹೂವಿನ ಹಾರ ನೀಡಲಾಗುವುದು. ಮದುವೆಯ ಸಂಪೂರ್ಣ ವೆಚ್ಚವನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಭರಿಸುತ್ತದೆ.
‘ಮದುವೆ ಆಗಲು ಇಚ್ಛಿಸುವವರು 2026ರ ಏ. 25ರೊಳಗೆ ಸವಿವರ, ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ 08256- 266644, ವಾಟ್ಸ್ಆ್ಯಪ್ ಸಂಖ್ಯೆ 9663464648, 8147263422 ಸಂಪರ್ಕಿಸಬಹುದು.
ವರದಕ್ಷಿಣೆ, ಮದುವೆಯ ದುಂದುವೆಚ್ಚ ತಡೆಯಲು ವೀರೇಂದ್ರ ಹೆಗ್ಗಡೆ ಅವರು 1972ರಲ್ಲಿ ಉಚಿತ ಸಾಮೂಹಿಕ ವಿವಾಹ ಆರಂಭಿಸಿದ್ದರು. ಈ ವರೆಗೆ 13 ಸಾವಿರ ಜೋಡಿ ಮದುವೆಯಾಗಿದ್ದಾರೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…