Featured

ಐಎಂಎಫ್ ನ ಎರಡನೇ ಮುಖ್ಯ ಹುದ್ದೆಯಾದ ಪ್ರಥಮ ಉಪ ವ್ಯವಸ್ಥಾಪಕ ಅಧಿಕಾರಿಯಾಗಿ ಮೈಸೂರು ಮೂಲದ  ಗೀತಾ ಗೋಪಿನಾಥ್ ಆಯ್ಕೆ – Vishwanews24

ಐಎಂಎಫ್ ನ ಎರಡನೇ ಮುಖ್ಯ ಹುದ್ದೆಯಾದ ಪ್ರಥಮ ಉಪ ವ್ಯವಸ್ಥಾಪಕ ಅಧಿಕಾರಿಯಾಗಿ ಮೈಸೂರು ಮೂಲದ  ಗೀತಾ ಗೋಪಿನಾಥ್ ಆಯ್ಕೆ – Vishwanews24

ವಾಷಿಂಗ್ಟನ್ : ಅಂತರಾಷ್ಟ್ರೀಯ ಹಣಕಾಸು ನಿಧಿಯ ಉಪ ವ್ಯವಸ್ಥಾಪಕ ನಿರ್ದೇಶಕಿಯಾಗಿ ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥನ್‌ ಅವರು ಬಡ್ತಿ ಪಡೆದಿದ್ದಾರೆ.

“ಮುಂದಿನ ವರ್ಷದ ಮೊದಲ ತಿಂಗಳಿನಲ್ಲಿ ಐಎಂಎಫ್‌ನ ಉಪ ವ್ಯವಸ್ಥಾಪಕ ನಿರ್ದೇಶಕರಾಗಿರುವ ಜೆಫ್ರಿ ಒಕಾಮೊಟೊ ಅವರು ನಿವೃತ್ತರಾಗಲಿದ್ದು, ಈ ಹಿನ್ನೆಲೆ ಗೀತಾ ಗೋಪಿನಾಥನ್‌ ಅವರಿಗೆ ಉನ್ನತ ಹುದ್ದೆ ನೀಡಲಾಗಿದೆ” ಎಂದು ಐಎಂಎಫ್‌‌‌‌‌ ಹೇಳಿದೆ.

“ಗೀತಾ ಹಾಗೂ ಜೆಫ್ರಿ ಅವರು ಉತ್ತಮ ಸಹೋದ್ಯೋಗಿಗಳು. ನನಗೆ ಜೆಫ್ರಿ ಅವರು ತೊರೆಯುತ್ತಿರುವ ವಿಚಾರ ಬೇಸರ ತಂದಿದೆ. ಆದರೆ, ಗೀತಾ ಅವರು ಹೊಸ ಜವಾಬ್ದಾರಿ ವಹಿಸಿಕೊಳ್ಳುತ್ತಿರುವುದು ಸಂತಸದ ವಿಚಾರ” ಎಂದು ಐಎಂಎಫ್‌ನ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜೀವಾ ಅವರು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಗೀತಾ ಅವರು ಮೈಸೂರಿನಲ್ಲಿ ಜನಿಸಿದ್ದು, ಐಎಂಎಫ್‌‌ನಲ್ಲಿ 2019ರ ಜನವರಿಯಲ್ಲಿ ಮುಖ್ಯ ಅರ್ಥಶಾಸ್ತ್ರಜ್ಞೆಯಾಗಿ ಕೆಲಸ ಪ್ರಾರಂಭಿಸಿದ್ದರು. ಇದಕ್ಕೂ ಮುನ್ನ ಗೀತಾ ಅವರು ಹಾವರ್ಡ್‌ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕಿಯಾಗಿ ಸೇವೆ ಸಲ್ಲಿಸಿದ್ದಾರೆ.

Vishwa News 24

Recent Posts

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

18 seconds ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

7 minutes ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

12 minutes ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

17 minutes ago

ಕಾಂಗ್ರೆಸ್ ಪಕ್ಷ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು , ಶೀಘ್ರದಲ್ಲೇ ಹೊಸ ಜಿಲ್ಲಾಅಧ್ಯಕ್ಷರ ನೇಮಕಾತಿ :ಬಿ.ಕೆ. ಹರಿಪ್ರಸಾದ್ – vishwanews24

ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ :  ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…

29 minutes ago

ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು – vishwanews24

ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು  ಉಡುಪಿ: ಕರಾವಳಿಯಲ್ಲಿ ನಿರೀಕ್ಷಿತ ಮುಂಗಾರು ಮಳೆಯಾಗದ ಕಾರಣ ಈ ಋತುವಿನಲ್ಲಿ…

41 minutes ago