ಬೆಂಗಳೂರು: ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ವಿಚಾರಣೆ ತೀವ್ರಗೊಳಿಸಲಾಗಿದೆ. ಜಮೀರ್ ಅಹಮ್ಮದ್ ಅವರನ್ನು ಎಸ್ ಐಟಿ ಅಧಿಕಾರಿಗಳು ಸತತ ಎಂಟು ಗಂಟೆಗಳ ಕಾಲ ವಿಚಾರಣೆಗೊಳಪಡಿಸಿದ್ದಾರೆ.
ಬುಧವಾರ ಬೆಳಗ್ಗೆ 11 ಗಂಟೆಯಿಂದ ಸತತವಾಗಿ ವಿಚಾರಣೆಗೊಳಪಡಿಸಲಾಗಿದೆ. ಪ್ರಕರಣ ಸಂಬಂಧ ಜಮೀರ್ ಅವರನ್ನು ವಿಚಾರಣೆ ಹಿನ್ನೆಲೆಯಲ್ಲಿ ಎಸ್ಐಟಿ ಕಚೇರಿಗೆ ಕರೆಸಿಕೊಂಡಿದ್ದೇವೆ ಎಸ್ ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ವಿಚಾರಣೆ ವೇಳೆ ಜಮೀರ್ ಅವರು ಕೆಲ ಕಾಲ ತಮ್ಮ ವಕೀಲರನ್ನು ಕರೆಸಿಕೊಂಡಿದ್ದರು. ಬಳಿಕ ಅವರನ್ನು ಹೊರಗೆ ಕಳುಹಿಸಲಾಗಿದೆ.
ಪ್ರಕರಣದ ಪ್ರಮುಖ ರೂವಾರಿ ಮನ್ಸೂರ್ ಖಾನ್, ಜಮೀರ್ ಮಾತನಾಡಿರುವ ವಿಡಿಯೋ ತೋರಿಸಿದ್ದಕ್ಕೆ ಉತ್ತರಿಸಿದ ಜಮೀರ್, ಮನ್ಸೂರ್ ಜೊತೆ ಎರಡು ಮೂರು ವರ್ಷಗಳಿಂದ ಒಡನಾಟ ಹೊಂದಿದ್ದೇನೆ. ಆದರೆ, ನಾನು ಯಾವುದೇ ಅವ್ಯವಹಾರವನ್ನು ಹೊಂದಿಲ್ಲ. ನನಗೆ ಕೋಟ್ಯಂತರ ರೂಪಾಯಿ ಆಸ್ತಿಯಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ…
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಚಂಡೀಗಢ: ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಪ್ರಧಾನಿ…
ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ…
ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು ಉಡುಪಿ: ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ…