ಬೆಂಗಳೂರು : ಐಎಂಎ ವಂಚನೆ ಪ್ರಕರಣ ಸಂಬಂಧ ಶಾಸಕ ಜಮೀರ್ ಅಹಮದ್ ಖಾನ್ ಮನೆ ಮೇಲೆ ಭ್ರಷ್ಟಾಚಾರ ನಿಗ್ರದ ದಳ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳಗ್ಗೆ ಮೂರ್ನಾಲ್ಕು ಜೀಪ್ ಗಳಲ್ಲಿ ಬಂದಿರೋ ಎಸಿಬಿ ತಂಡದಿಂದ ದಾಳಿ ನಡೆದ್ದು, ಬೆಂಗಳೂರಿನ ಬಂಬೂ ಬಜಾರ್ ನಲ್ಲಿರೋ ಅಹಮದ್ ಖಾನ್ ರವರ ಮನೆ ಸೇರಿ, ಕಲಾಸಿಪಾಳ್ಯದಲ್ಲಿ ಇರುವ ನ್ಯಾಷನಲ್ ಟ್ರಾವೆಲ್ಸ್ ಆಫೀಸ್ , ಸಿಲ್ವರ್ ಓಕ್ ವಸತಿ ಸಮುಚ್ಚಯದಲ್ಲಿರುವ ಫ್ಲಾಟ್, ಸದಾಶಿವನಗರದಲ್ಲಿರುವ ಗೆಸ್ಟ್ಹೌಸ್ ಮತ್ತು ಬನಶಂಕರಿಯಲ್ಲಿರುವ ಜಿ.ಕೆ ಅಸೋಸಿಯೇಟ್ಸ್ ಕಚೇರಿ ಮೇಲೆ 40 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದು ತನಿಖೆಯನ್ನು ಆರಂಭಿಸಿದ್ದಾರೆ.
ಎಸ್ ಪಿ ಯತೀಶ್ ಚಂದ್ರ ಅವರ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ದಾಳಿ ವೇಳೆ ಶಾಸಕ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿಯೇ ಇದ್ದರು ಎಂಬ ಮಾಹಿತಿಲಭ್ಯವಾಗಿದ್ದು, ಶಾಸಕ ಜಮೀರ್ ಅಹ್ಮದ್ ಒಡೆತನದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಹಾಗೂ ಅವರ ನಿವಾಸದ ಮುಂದೆ ಸ್ಥಳೀಯ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…