ಐತಿಹಾಸಿಕ ಕ್ಷಣವಾದ ರಾಮಮಂದಿರ ಭೂಮಿ ಪೂಜೆಗೆ ಕ್ಷಣಗಣನೆ : ದೇಶಾದಾದ್ಯಂತ ಭಕ್ತರ ಕಾತುರ -Vishwanews24

ಅಯೋಧ್ಯೆ: ರಾಮ ಮಂದಿರ ಭೂಮಿ ಪೂಜೆಯನ್ನು ಒಂದು ಮಹೋತ್ಸವದ ರೀತಿಯಲ್ಲಿ ದೇಶದ ಜನ ಸಂಭ್ರಮಿಸುತ್ತಿದ್ದು, ಇಂದು ಐತಿಹಾಸಿಕ ದಿನವಾಗಿ ಬದಲಾಗಲಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆ ದೀಪಗಳಿಂದ ಅಲಂಕೃತಗೊಂಡಿದೆ.

ಮಧ್ಯಾಹ್ನ 12:30 ರ ಆಸುಪಾಸಿನಲ್ಲಿ ಸಲ್ಲುವ ಅಭಿಜಿನ್ ಮುಹೂರ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಇದಕ್ಕೂ ಮೊದಲು ಮಂಗಳವಾರದಿಂದಲ್ಲೆ ಧಾರ್ಮಿಕ ವಿಧಿ ವಿಧಾನಗಳು ನಡೆಯುತ್ತಿದೆ.

ಆ.04 ರ ಸಂಜೆ ದೀಪೋತ್ಸವ, ದೀಪ ಅಲಂಕಾರಗಳಿಂದ ಅಯೋಧ್ಯೆ, ವಿಶೇಷವಾಗಿ ಸರಯೂ ನದಿ ಬಳಿ ಇರುವ ಘಾಟ್ ಗಳು ಕಂಗೊಳಿಸುತ್ತಿದ್ದವು. ಅಯೋಧ್ಯೆ ಮಾತ್ರವಲ್ಲೇ ದೇಶದ ವಿವಿಧ ದೇವಾಲಯಗಳಲ್ಲಿ ದೀಪೋತ್ಸವ ನಡೆದಿದ್ದು ವಿಶೇಷ ಅಲಂಕಾರ ಮಾಡಲಾಗಿದೆ.

 

Vishwa News 24

Recent Posts

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

11 minutes ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago