ಅಯೋಧ್ಯೆ: ರಾಮ ಮಂದಿರ ಭೂಮಿ ಪೂಜೆಯನ್ನು ಒಂದು ಮಹೋತ್ಸವದ ರೀತಿಯಲ್ಲಿ ದೇಶದ ಜನ ಸಂಭ್ರಮಿಸುತ್ತಿದ್ದು, ಇಂದು ಐತಿಹಾಸಿಕ ದಿನವಾಗಿ ಬದಲಾಗಲಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆ ದೀಪಗಳಿಂದ ಅಲಂಕೃತಗೊಂಡಿದೆ.
ಮಧ್ಯಾಹ್ನ 12:30 ರ ಆಸುಪಾಸಿನಲ್ಲಿ ಸಲ್ಲುವ ಅಭಿಜಿನ್ ಮುಹೂರ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಇದಕ್ಕೂ ಮೊದಲು ಮಂಗಳವಾರದಿಂದಲ್ಲೆ ಧಾರ್ಮಿಕ ವಿಧಿ ವಿಧಾನಗಳು ನಡೆಯುತ್ತಿದೆ.
ಆ.04 ರ ಸಂಜೆ ದೀಪೋತ್ಸವ, ದೀಪ ಅಲಂಕಾರಗಳಿಂದ ಅಯೋಧ್ಯೆ, ವಿಶೇಷವಾಗಿ ಸರಯೂ ನದಿ ಬಳಿ ಇರುವ ಘಾಟ್ ಗಳು ಕಂಗೊಳಿಸುತ್ತಿದ್ದವು. ಅಯೋಧ್ಯೆ ಮಾತ್ರವಲ್ಲೇ ದೇಶದ ವಿವಿಧ ದೇವಾಲಯಗಳಲ್ಲಿ ದೀಪೋತ್ಸವ ನಡೆದಿದ್ದು ವಿಶೇಷ ಅಲಂಕಾರ ಮಾಡಲಾಗಿದೆ.
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…