ಐತಿಹಾಸಿಕ ಕ್ಷಣವಾದ ರಾಮಮಂದಿರ ಭೂಮಿ ಪೂಜೆಗೆ ಕ್ಷಣಗಣನೆ : ದೇಶಾದಾದ್ಯಂತ ಭಕ್ತರ ಕಾತುರ -Vishwanews24

ಅಯೋಧ್ಯೆ: ರಾಮ ಮಂದಿರ ಭೂಮಿ ಪೂಜೆಯನ್ನು ಒಂದು ಮಹೋತ್ಸವದ ರೀತಿಯಲ್ಲಿ ದೇಶದ ಜನ ಸಂಭ್ರಮಿಸುತ್ತಿದ್ದು, ಇಂದು ಐತಿಹಾಸಿಕ ದಿನವಾಗಿ ಬದಲಾಗಲಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆ ದೀಪಗಳಿಂದ ಅಲಂಕೃತಗೊಂಡಿದೆ.

ಮಧ್ಯಾಹ್ನ 12:30 ರ ಆಸುಪಾಸಿನಲ್ಲಿ ಸಲ್ಲುವ ಅಭಿಜಿನ್ ಮುಹೂರ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಇದಕ್ಕೂ ಮೊದಲು ಮಂಗಳವಾರದಿಂದಲ್ಲೆ ಧಾರ್ಮಿಕ ವಿಧಿ ವಿಧಾನಗಳು ನಡೆಯುತ್ತಿದೆ.

ಆ.04 ರ ಸಂಜೆ ದೀಪೋತ್ಸವ, ದೀಪ ಅಲಂಕಾರಗಳಿಂದ ಅಯೋಧ್ಯೆ, ವಿಶೇಷವಾಗಿ ಸರಯೂ ನದಿ ಬಳಿ ಇರುವ ಘಾಟ್ ಗಳು ಕಂಗೊಳಿಸುತ್ತಿದ್ದವು. ಅಯೋಧ್ಯೆ ಮಾತ್ರವಲ್ಲೇ ದೇಶದ ವಿವಿಧ ದೇವಾಲಯಗಳಲ್ಲಿ ದೀಪೋತ್ಸವ ನಡೆದಿದ್ದು ವಿಶೇಷ ಅಲಂಕಾರ ಮಾಡಲಾಗಿದೆ.

 

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

2 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

2 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

2 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

17 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

17 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

17 hours ago