Featured

ಐತಿಹಾಸಿಕ ದಾಖಲೆ ಬರೆದ ಕೆಜಿಎಫ್..

ಬೆಂಗಳೂರು: ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಐತಿಹಾಸಿಕ ದಾಖಲೆ ಬರೆದಿದ್ದು 200 ಕೋಟಿ ಕ್ಲಬ್ ಸೇರಿದ ಮೊದಲ ಕನ್ನಡ ಚಿತ್ರ ಎಂಬ ಖ್ಯಾತಿಗೆ ಭಾಜನವಾಗಿದೆ.
ಕೆಜಿಎಫ್ ಚಿತ್ರ 17ನೇ ದಿನಕ್ಕೆ ವಿಶ್ವದಾದ್ಯಂತ 197.56 ಕೋಟಿ ರುಪಾಯಿ ಗಳಿಸಿತ್ತು. ಇನ್ನು 18ನೇ ದಿನಕ್ಕೆ ಚಿತ್ರ 200 ಕೋಟಿ ರುಪಾಯಿ ತಲುಪಿ ದಾಖಲೆ ಬರೆದಿದೆ.
ಕೆಜಿಎಫ್ ಸಿನಿಮಾ ಬಿಡುಗಡೆಗೊಂಡ 10 ದಿನದಲ್ಲಿ 150 ಕೋಟಿ ರೂಪಾಯಿಯನ್ನು ಗಳಿಸಿತ್ತು. ಈಗ 19ನೇ ದಿನಕ್ಕೆ ಬರೋಬ್ಬರಿ 200 ಕೋಟಿ ರೂ.ಗಳಿಕೆ ಕಂಡಿದೆ. ಅದರಲ್ಲೂ ಕರ್ನಾಟಕದಲ್ಲೇ 120 ಕೋಟಿ ಕಲೆಕ್ಷನ್ ಮಾಡಿದ್ದು, ಬಾಲಿವುಡ್ ಅಂಗಳವೊಂದರಲ್ಲೇ 37 ಕೋಟಿ ಬಾಚಿಕೊಂಡಿದೆ. ಇನ್ನು ಎರಡ್ಮೂರು ದಿನದಲ್ಲಿ ಅದು 50 ಕೋಟಿಗೆ ಮುಟ್ಟುವ ಸಾಧ್ಯತೆ ಇದೆ.
ಇನ್ನು ಅಮೆರಿಕದಲ್ಲಿ ಕೆಜಿಎಫ್ ಚಿತ್ರ ದೊಡ್ಡ ಸಾಧನೆ ಮಾಡಿದೆ. ಅಮೆರಿಕದಲ್ಲಿ ಚಿತ್ರ 5.31 ಕೋಟಿ ರುಪಾಯಿ ಗಳಿಕೆ ಮಾಡಿದ್ದು ಕನ್ನಡ ಚಿತ್ರವೊಂದು ಅಮೆರಿಕದಲ್ಲಿ ಮಾಡಿದ ಅತೀ ಹೆಚ್ಚು ಕಲೆಕ್ಷನ್ ಇದಾಗಿದೆ.
Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

26 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

51 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

60 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

1 hour ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

2 hours ago