ಪ್ರಯಾಗ್ರಾಜ್: ಜ.13 ರಂದು ಪ್ರಾರಂಭವಾದ ಮಹಾ ಕುಂಭಮೇಳಕ್ಕೆ ನಾಳೆ ಶಿವರಾತ್ರಿಯಂದು ತೆರೆಬೀಳಲಿದೆ. ಈವರೆಗೂ ಸುಮಾರು 65 ಕೋಟಿ ಜನರು ತ್ರಿವೇಣಿ ಸಂಗಮದಲ್ಲಿ ಅಮೃತಸ್ನಾನ ಮಾಡಿದ್ದಾರೆ. ನಾಳೆ ಶಿವರಾತ್ರಿ ಹಿನ್ನೆಲೆ ಕೊನೆಯ ಪುಣ್ಯಸ್ನಾನಕ್ಕೆ ಸ್ಥಳೀಯ ಆಡಳಿತ ತಯಾರಿ ನಡೆಸುತ್ತಿದೆ.
ಮಹಾಕುಂಭ ಮೇಳಕ್ಕೆ ಶಿವರಾತ್ರಿಯಂದು 1 ಕೋಟಿಗೂ ಅಧಿಕ ಭಕ್ತರು ಭೇಟಿ ನೀಡುವ ನಿರೀಕ್ಷೆ ಇದೆ. ಕೊನೆಯ ಪುಣ್ಯಸ್ನಾನವಾದ್ದರಿಂದ ತ್ರಿವೇಣಿ ಸಂಗಮವನ್ನು ನೋ ವೆಹಿಕಲ್ ಝನ್ ಎಂದು ಘೋಷಿಸಲಾಗಿದೆ. ಇಂದು ಮತ್ತು ನಾಳೆ ಖಾಸಗಿ ವಾಹನಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಸ್ಥಳೀಯ ಆಡಳಿತ ಮತ್ತು ವೈದ್ಯಕೀಯ ತುರ್ತು ಸೇವೆಗಳ ವಾಹನಗಳಿಗೆ ಮಾತ್ರ ಪ್ರವೇಶವಿರುವುದು ಎಂದು ಸ್ಥಳೀಯ ಆಡಳಿತ ತಿಳಿಸಿದೆ.
ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ವಿಶ್ವದಾದ್ಯಂತ ಕೋಟ್ಯಂತರ ಭಕ್ತರು ಭೇಟಿ ನೀಡಿದ್ದಾರೆ. ವಿಶ್ವವಿಖ್ಯಾತ ಮಹಾ ಕುಂಭಮೇಳ ಫೆ.26 ರಂದು ಅಂತ್ಯಗೊಳ್ಳಲಿದೆ.
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…