ಐತಿಹಾಸಿಕ ರಾಮಮಂದಿರ ಶಿಲಾನ್ಯಾಸಕ್ಕೆ ಕರಾವಳಿಯ ಇಬ್ಬರು ಧಾರ್ಮಿಕ ಮುಖಂಡರಿಗೆ ಆಹ್ವಾನ -Vishwanews24

ಉಡುಪಿ: ಐತಿಹಾಸಿಕ ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ ಶುರುವಾಗಿದೆ. ಹಿಂದೂಗಳ ಬಹುವರ್ಷಗಳ ಕನಸಾದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಆಗಸ್ಟ್ 5 ಭೂಮಿ ಪೂಜೆ ನೆರವೇರಲಿದೆ. ಅಂದು ನಡೆಯುವ ಭೂಮಿ ಪೂಜೆಗೆ ರಾಜ್ಯದಿಂದ ಕೇವಲ ಐವರನ್ನು ಆಹ್ವಾನಿಸಲಾಗಿದೆ. ಈ ಪೈಕಿ ಇಬ್ಬರು ಕರಾವಳಿಯ ಧಾರ್ಮಿಕ ಮುಖಂಡರಾಗಿದ್ದಾರೆ.

ಕೊವೀಡ್ ಕಾರಣಕ್ಕೆ ಕಾರ್ಯಕ್ರಮಕ್ಕೆ ಒಟ್ಟು 200 ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದು ರಾಜ್ಯದಿಂದ ರಾಮ ಮಂದಿರ ನಿರ್ಮಾಣ ಟ್ರಸ್ಟಿ ಗಳಲ್ಲಿ ಓರ್ವರಾದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಧರ್ಮಸ್ಥಳದ ಡಾ| ವೀರೇಂದ್ರ ಹೆಗ್ಗಡೆಯವರಿಗೆ ಅಹ್ವಾನ ನೀಡಲಾಗಿದೆ.

ಇದಲ್ಲದೆ ಶೃಂಗೇರಿ ಮಠ, ಆದಿಚುಂಚನಗಿರಿ ಶ್ರೀಗಳಿಗೆ ಹಾಗೂ ಸುತ್ತೂರು ಮಠಾಧೀಶರಿಗೆ ಆಹ್ವಾನ ಬಂದಿದೆ. ರಾಮಮಂದಿರಕ್ಕೆ 1989 ರಲ್ಲಿ ಶಿಲಾನ್ಯಾಸ ನಡೆದಿತ್ತು. ಈಗ ನಡೆಯುತ್ತಿರುವುದು ಭೂಮಿಪೂಜೆ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮೂಲಗಳು ತಿಳಿಸಿವೆ.

 

ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.

ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

9482206681

 

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

12 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

12 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

12 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

13 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

15 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

16 hours ago