ಉಡುಪಿ: ಐತಿಹಾಸಿಕ ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ ಶುರುವಾಗಿದೆ. ಹಿಂದೂಗಳ ಬಹುವರ್ಷಗಳ ಕನಸಾದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಆಗಸ್ಟ್ 5 ಭೂಮಿ ಪೂಜೆ ನೆರವೇರಲಿದೆ. ಅಂದು ನಡೆಯುವ ಭೂಮಿ ಪೂಜೆಗೆ ರಾಜ್ಯದಿಂದ ಕೇವಲ ಐವರನ್ನು ಆಹ್ವಾನಿಸಲಾಗಿದೆ. ಈ ಪೈಕಿ ಇಬ್ಬರು ಕರಾವಳಿಯ ಧಾರ್ಮಿಕ ಮುಖಂಡರಾಗಿದ್ದಾರೆ.
ಕೊವೀಡ್ ಕಾರಣಕ್ಕೆ ಕಾರ್ಯಕ್ರಮಕ್ಕೆ ಒಟ್ಟು 200 ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದು ರಾಜ್ಯದಿಂದ ರಾಮ ಮಂದಿರ ನಿರ್ಮಾಣ ಟ್ರಸ್ಟಿ ಗಳಲ್ಲಿ ಓರ್ವರಾದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಧರ್ಮಸ್ಥಳದ ಡಾ| ವೀರೇಂದ್ರ ಹೆಗ್ಗಡೆಯವರಿಗೆ ಅಹ್ವಾನ ನೀಡಲಾಗಿದೆ.
ಇದಲ್ಲದೆ ಶೃಂಗೇರಿ ಮಠ, ಆದಿಚುಂಚನಗಿರಿ ಶ್ರೀಗಳಿಗೆ ಹಾಗೂ ಸುತ್ತೂರು ಮಠಾಧೀಶರಿಗೆ ಆಹ್ವಾನ ಬಂದಿದೆ. ರಾಮಮಂದಿರಕ್ಕೆ 1989 ರಲ್ಲಿ ಶಿಲಾನ್ಯಾಸ ನಡೆದಿತ್ತು. ಈಗ ನಡೆಯುತ್ತಿರುವುದು ಭೂಮಿಪೂಜೆ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮೂಲಗಳು ತಿಳಿಸಿವೆ.
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ
ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ
9482206681
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…