Featured

ಐತಿಹಾಸಿಕ ಹಂಪಿ ಕೋಟೆಯ ಗೋಡೆ ಕುಸಿತ -Vishwanews24

ಐತಿಹಾಸಿಕ ಹಂಪಿ ಕೋಟೆಯ ಗೋಡೆ ಕುಸಿತ -Vishwanews24

ವಿಜಯನಗರ: ಐತಿಹಾಸಿಕ ಹಂಪಿ ಕೋಟೆಯ ಕಲ್ಲಿನ ಗೋಡೆ ಶುಕ್ರವಾರ ಬೆಳಗ್ಗೆ ಕುಸಿದು ಬಿದ್ದಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಹಂಪಿ ಕಮಲ ಮಹಲ್‌ ಸ್ಮಾರಕ ಸುತ್ತಲಿನ ಕಲ್ಲಿನ ಕೋಟೆ ಗೋಡೆಯ ಒಂದು ಭಾಗ ಶುಕ್ರವಾರ ಬೆಳಿಗ್ಗೆ ಕುಸಿದು ಬಿದ್ದಿದೆ. ಕಲ್ಲುಗಳಿಂದ ನಿರ್ಮಿಸಿದ್ದ ಗೋಡೆಯ ಒಂದು ಭಾಗ ಭಾಗಶಃ ಕುಸಿದಿದ್ದು, ಪುರಾತನ ಗೋಡೆಯಾಗಿರುವುದರಿಂದ ಕುಸಿದು ಬಿದ್ದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕೋಟೆಯ ಹೊರ ಭಾಗದ ಗೋಡೆ ಕುಸಿದಿದ್ದು, ಅದೃಷ್ಟವಶಾತ್ ಇದರಿಂದ ಕೋಟೆ ಆವರಣದಲ್ಲಿನ ಸ್ಮಾರಕಗಳಿಗೆ ಹಾನಿಯಾಗಿಲ್ಲ. ಒಂದು ವೇಳೆ ಗೋಡೆ ಕೋಟೆಯ ಒಳಭಾಗದಲ್ಲಿ ಬಿದ್ದಿದ್ದರೆ ಒಳಭಾಗದಲ್ಲಿದ್ದ ಪುರಾತನ ಕಾಲುವೆಗೆ ಹಾನಿಯಾಗುವ ಸಂಭವವಿತ್ತು ಎನ್ನಲಾಗಿದೆ. ಅಲ್ಲದೆ ಗೋಡೆ ಕುಸಿದಾಗ ಘಟನಾ ಪ್ರದೇಶದಲ್ಲಿ ಯಾರೂ ಇರಲಿಲ್ಲ. ಇದರಿಂದ ಯಾವುದೇ ಜೀವಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

ಶೀಘ್ರದಲ್ಲೇ ನನ್ನ ಜೊತೆಗೆ ಗೀತಾ ಶಿವರಾಜ್ ಕುಮಾರ್ ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ : ಮಧುಬಂಗಾರಪ್ಪ -Vishwanews24

 

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

2 days ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

2 days ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

2 days ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

2 days ago