Featured

ಐದು ವರ್ಷಗಳ ನರೇಂದ್ರ ಮೋದಿ ನೇತೃತ್ವದ ಆಡಳಿತ ಅತಿ ಆಘಾತಕಾರಿಯಾಗಿತ್ತು :ಮನಮೋಹನ್‌ ಸಿಂಗ್‌ -Vishwanews24

ಹೊಸದಿಲ್ಲಿ: ಕಳೆದ ಐದು ವರ್ಷಗಳ ನರೇಂದ್ರ ಮೋದಿ ನೇತೃತ್ವದ ಆಡಳಿತ ದೇಶದ ಯುವಕರು, ರೈತರು, ವ್ಯಾಪಾರಿಗಳು ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳಿಗೆ ಅತಿ ಆಘಾತಕಾರಿಯಾಗಿತ್ತು ಎಂದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಹೇಳಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಸ್ವಾತಂತ್ರ್ಯ ನಂತರ ದೇಶದಲ್ಲಿ ನಡೆದ ಅತಿದೊಡ್ಡ ಹಗರಣ ಎಂದರೆ ನೋಟು ಅಮಾನ್ಯೀಕರಣ. ಪಾಕಿಸ್ತಾನದ ಕುರಿತು ಮೋದಿ ಸರಕಾರ ಅನುಸರಿಸಿದ ನೀತಿ ಕೂಡ ಅಜಾಗರೂಕತೆಯಿಂದ ಕೂಡಿತ್ತು. ಪಠಾಣ್‌ಕೋಟ್‌ ವಾಯುನೆಲೆ ಮೇಲಿನ ದಾಳಿ ಮೋದಿ ಸರಕಾರದ ಭದ್ರತಾ ವೈಫಲ್ಯದ ಪರಿಣಾಮವಲ್ಲವೇ ಎಂದು ಸಿಂಗ್‌ ಪ್ರಶ್ನಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಪ್ರಕರಣಗಳು ಶೇ. 176ರಷ್ಟು ಹೆಚ್ಚಿದೆ. ಕದನವಿರಾಮ ಉಲ್ಲಂಘನೆ ಕೂಡ ಏರಿಕೆಯಾಗಿದೆ. ಎಲ್ಲರನ್ನೂ ಒಟ್ಟಾಗಿ ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ಬದಲು ಪ್ರಧಾನಿ ಮೋದಿಗೆ ಕೇವಲ ರಾಜಕೀಯ ಅಸ್ತಿತ್ವ ಮಾತ್ರ ಮುಖ್ಯವಾಗಿದೆ. ಹಾಗಾಗಿ ಕೋಮುಸೌಹಾರ್ದತೆ ಕದಡುತ್ತಿದ್ದಾರೆ ಎಂದು ಸಿಂಗ್‌ ಕಿಡಿಕಾರಿದ್ದಾರೆ.

Vishwa News 24

Recent Posts

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

1 hour ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

22 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

22 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

22 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

23 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

24 hours ago