ನವದೆಹಲಿ : ಭಾರತ ಕ್ರಿಕೆಟ್ ತಂಡದ ಆಟಗಾರ ಸುರೇಶ ರೈನಾ ವಯಕ್ತಿಕ ಕಾರಣದಿಂದ ಐಪಿಎಲ್ ನಿಂದ ಹೊರಗುಳಿಯಲು ನಿರ್ಧರಿಸಿದ್ದು, ಈಗಾಗಲೇ ಯುಎಇ ಯಿಂದ ಹಿಂದಿರುಗಿದ್ದಾರೆ ಎಂದು ತಿಳಿದು ಬಂದಿದೆ.
“ವೈಯಕ್ತಿಕ ಕಾರಣಗಳಿಂದಾಗಿ ಮನೆಗೆ ಮರಳಲು ನಿರ್ಧರಿಸಿದ ನಂತರ ತಮ್ಮ ಉಪನಾಯಕ ಸುರೇಶ್ ರೈನಾ ಇಡೀ ಐಪಿಎಲ್ 2020 ಅನ್ನು ತಪ್ಪಿಸಿಕೊಳ್ಳಲಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಶನಿವಾರ ತಿಳಿಸಿದೆ.
“ಸುರೇಶ್ ರೈನಾ ವೈಯಕ್ತಿಕ ಕಾರಣಗಳಿಗಾಗಿ ಭಾರತಕ್ಕೆ ಮರಳಿದ್ದಾರೆ ಮತ್ತು ಉಳಿದ ಐಪಿಎಲ್ ನಲ್ಲಿ ಲಭ್ಯವಿರುವುದಿಲ್ಲ. ಈ ಸಮಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸುರೇಶ್ ಮತ್ತು ಅವರ ಕುಟುಂಬಕ್ಕೆ ಸಂಪೂರ್ಣ ಬೆಂಬಲವನ್ನು ನೀಡುತ್ತದೆ” ಎಂದು ತಂಡದ ಸಿಇಒ ಕಾಶಿ ವಿಶ್ವನಾಥನ್ ಸೂಪರ್ ಕಿಂಗ್ಸ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…