ಬಾಗಲಕೋಟೆ: ರೀಲ್ಸ್, ಗೇಮ್ಸ್ ಗೀಳಿಗೆ ಬಿದ್ದ ಬಾಲಕ ತಂದೆ ತಾಯಿ ಬಳಿ ಐಫೋನ್ ಕೊಡಿಸುವಂತೆ ಕೇಳಿದ್ದ ಅದಕ್ಕೆ ನಿರಾಕರಿಸಿದಕ್ಕೆ ಮನೆ ಬಿಟ್ಟು ಹೋಗಿದ್ದಾನೆ. ಕಾಣೆಯಾದ ಮಗನನ್ನು ನೆನೆದು ಕುಟುಂಬ ಕಣ್ಣೀರು ಇಡುತ್ತಿದೆ.
ಘಟನೆ ಬಾಗಲಕೋಟೆ ತಾಲ್ಲೂಕಿನ ಗದ್ದನಕೇರಿ ಗ್ರಾಮದಲ್ಲಿ ನಡೆದಿದೆ. ಶ್ರವಣಕುಮಾರ ಮನೆ ಬಿಟ್ಟು ಹೋದ ಬಾಲಕ. ಇತ ಒಂಬತ್ತನೇ ತರಗತಿ ಮುಗಿಸಿ ಇದೀಗ ಹತ್ತನೇ ತರಗತಿಗೆ ತೇರ್ಗಡೆಯಾಗಿದ್ದ. ಕಳೆದ ಶನಿವಾರ(ಏ.13) ಮನೆಯಲ್ಲಿದ್ದ 800 ರೂ. ತೆಗೆದುಕೊಂಡು ಮನೆಯಿಂದ ಹೋಗಿದ್ದಾನೆ.
ಮನೆಯ ಹಿರಿಮಗ ಕಾಣೆಯಾಗಿದ್ದಕ್ಕೆ ಪೋಷಕರು ಕಂಗಾಲಾಗಿದ್ದು, ಶ್ರವಣಕುಮಾರನನ್ನ ನೆನೆದು ತಂದೆ-ತಾಯಿ, ಸಹೋದರ ಹಾಗೂ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ಎಲ್ಲೇ ಇದ್ದರೂ ಮನೆಗೆ ಬಾ ಎಂದು ಪೋಷಕರು ಹಾಗೂ ಪ್ರೀತಿಯ ಅಜ್ಜ ಫೋಟೋ ಹಿಡಿದು ಕಣ್ಣೀರಿಡುತ್ತಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…