ಬಾಗಲಕೋಟೆ: ರೀಲ್ಸ್, ಗೇಮ್ಸ್ ಗೀಳಿಗೆ ಬಿದ್ದ ಬಾಲಕ ತಂದೆ ತಾಯಿ ಬಳಿ ಐಫೋನ್ ಕೊಡಿಸುವಂತೆ ಕೇಳಿದ್ದ ಅದಕ್ಕೆ ನಿರಾಕರಿಸಿದಕ್ಕೆ ಮನೆ ಬಿಟ್ಟು ಹೋಗಿದ್ದಾನೆ. ಕಾಣೆಯಾದ ಮಗನನ್ನು ನೆನೆದು ಕುಟುಂಬ ಕಣ್ಣೀರು ಇಡುತ್ತಿದೆ.
ಘಟನೆ ಬಾಗಲಕೋಟೆ ತಾಲ್ಲೂಕಿನ ಗದ್ದನಕೇರಿ ಗ್ರಾಮದಲ್ಲಿ ನಡೆದಿದೆ. ಶ್ರವಣಕುಮಾರ ಮನೆ ಬಿಟ್ಟು ಹೋದ ಬಾಲಕ. ಇತ ಒಂಬತ್ತನೇ ತರಗತಿ ಮುಗಿಸಿ ಇದೀಗ ಹತ್ತನೇ ತರಗತಿಗೆ ತೇರ್ಗಡೆಯಾಗಿದ್ದ. ಕಳೆದ ಶನಿವಾರ(ಏ.13) ಮನೆಯಲ್ಲಿದ್ದ 800 ರೂ. ತೆಗೆದುಕೊಂಡು ಮನೆಯಿಂದ ಹೋಗಿದ್ದಾನೆ.
ಮನೆಯ ಹಿರಿಮಗ ಕಾಣೆಯಾಗಿದ್ದಕ್ಕೆ ಪೋಷಕರು ಕಂಗಾಲಾಗಿದ್ದು, ಶ್ರವಣಕುಮಾರನನ್ನ ನೆನೆದು ತಂದೆ-ತಾಯಿ, ಸಹೋದರ ಹಾಗೂ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ಎಲ್ಲೇ ಇದ್ದರೂ ಮನೆಗೆ ಬಾ ಎಂದು ಪೋಷಕರು ಹಾಗೂ ಪ್ರೀತಿಯ ಅಜ್ಜ ಫೋಟೋ ಹಿಡಿದು ಕಣ್ಣೀರಿಡುತ್ತಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…