ಐಬಿಎಂ ಸಂಸ್ಥೆಯ ಸಿಇಓ ಆಗಿ ಆಯ್ಕೆಯಾದ ಭಾರತೀಯ ಮೂಲದ ಅರವಿಂದ್ ಕೃಷ್ಣ -Vishwanews24

ನ್ಯೂಯಾರ್ಕ್: ಭಾರತೀಯ ಮೂಲದ ಅರವಿಂದ್ ಕೃಷ್ಣ ಅವರು ಮಾಹಿತಿ ತಂತ್ರಜ್ಞಾನ ಸಂಸ್ಥೆಯಾದ ಐಬಿಎಂಗೆ ನೂತನ ಸಿಇಓ ಆಗಿ ಆಯ್ಕೆಯಾಗಿದ್ದಾರೆ.

57 ವರ್ಷ ವಯಸ್ಸಿನ ಅರವಿಂದ ಕೃಷ್ಣ ಅವರು ಎಪ್ರಿಲ್ 6ರಿಂದ ಐಬಿಎಂ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಸದ್ಯ ಅರವಿಂದ ಕೃಷ್ಣ ಅವರು ಸಂಸ್ಥೆಯ ಕ್ಲೌಡ್ ಹಾಗೂ ಕಾಗ್ನೆಟಿವ್ ಯುನಿಟ್‌‌ನ ಮುಖ್ಯಸ್ಥರಾಗಿದ್ದಾರೆ.

ಈ ವರ್ಷಾಂತ್ಯಕ್ಕೆ ನಿವೃತ್ತಿಯಾಗಲಿರುವ ವರ್ಜೀನಿಯಾ ರೊಮೆಟಿ ಅವರು ಐಬಿಎಂನಲ್ಲಿ ಸುಮಾರು 40 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ವರ್ಜೀನಿಯಾ ರೊಮೆಟಿ ಅವರು ಈ ವರ್ಷಾಂತ್ಯಕ್ಕೆ ನಿವೃತ್ತಿಯಾಗಲಿದ್ದು, ಈ ವರ್ಷದ ಅಂತ್ಯದವರೆಗೆ ರೊಮೆಟಿ ಅವರು ಸಂಸ್ಥೆಯ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಕೆಲ ವರ್ಷಗಳಿಂದ ಐಬಿಎಂ ಸಿಇಓ ಆಗಿದ್ದ ವರ್ಜೀನಿಯಾ ರೊಮೆಟಿ ಅವರ ಜಾಗವನ್ನು ಅರವಿಂದ ಕೃಷ್ಣ ಅವರು ತುಂಬಲಿದ್ದಾರೆ.

ನೂತನ ಸಿಇಓ ಆಗಲಿರುವ ಅರವಿಂದ್ ಕೃಷ್ಣ ಅವರು ಕಾನ್ಪುರದ ಐಐಟಿಯಲ್ಲಿ ಶಿಕ್ಷಣ ಹಾಗೂ ಇಲಿಯಾನ್ಸ್ ವಿಶ್ವವಿದ್ಯಾನಿಲಯದಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ ಪಿಎಚ್‌‌ಡಿ ಪದವಿ ಪಡೆದಿದ್ದಾರೆ.

 

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

42 minutes ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

3 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

4 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

4 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

4 hours ago

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ -vishwanews24

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…

4 hours ago